ಲಕ್ನೋ: ಎಮೆರ್ಜೆನ್ಸಿ ವಾರ್ಡ್ನಲ್ಲಿ ಬೆಡ್ ಕೊರತೆಯಿಂದಾಗಿ ಬಿಜೆಪಿಯ ಮಾಜಿ ಸಂಸದನ (BJP Former MP) ಪುತ್ರನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶ ಲಕ್ನೋದ ಎಸ್ಜಿಪಿಜಿಐ ಆಸ್ಪತ್ರೆಯಲ್ಲಿ ನಡೆದಿದೆ. ಮೃತನನ್ನು ಪ್ರಕಾಶ್ ಮಿಶ್ರಾ (41) ಎಂದು ಗುರುತಿಸಲಾಗಿದ್ದು, ಇವರು ಭಾರತೀಯ ಜನತಾ ಪಕ್ಷದ (BJP) ಮಾಜಿ ಸಂಸದ ಭೈರೋನ್ ಪ್ರಸಾದ್ ಮಿಶ್ರಾ (Bhairon Prasad Mishra) ಪುತ್ರ. ಮೂತ್ರಪಿಂಡದ (Kidney) ಕಾಯಿಲೆಯಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು ಸೋಮವಾರ ರಾತ್ರಿ 11 ಗಂಟೆಗೆ ಎಸ್ಜಿಪಿಜಿಐ ತುರ್ತು ವಿಭಾಗಕ್ಕೆ ಕರೆದೊಯ್ಯಲಾಯಿತು. ಆದರೆ ಅಲ್ಲಿ…
ಮಂಗಳೂರು/ಉಡುಪಿ : ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡ, ಮಂಗಳೂರು ನಗರದ ಶಿವಭಾಗ್ ಹಾಗೂ ಉಡುಪಿ ಜಿಲ್ಲೆಯಲ್ಲಿ ಏಕಾ ಕಾಲದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರು : ಮಾಲ್ ನಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ ; ವ್ಯಕ್ತಿ ವಿರುದ್ಧ FIR ದಾಖಲು! ನಿನ್ನೆ ಅಷ್ಟೇ ಕರ್ನಾಟಕದ 75 ಕಡೆಗಳಲ್ಲಿ ರಾಜ್ಯ ಲೋಕಾಯುಕ್ತ ದಾಳಿಯಾಗಿತ್ತು. ಇದರ ಬೆನ್ನಲ್ಲೇ ಇಂದು…
ನಗರದ ಲುಲು ಮಾಲ್ನಲ್ಲಿ ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋ ವೈರಲ್ ಆಗಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಲುಲು ಮಾಲ್ ಅಧಿಕಾರಿ ನೀಡಿದ ದೂರಿನ ಅನ್ವಯ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ವಿಡಿಯೋ ಆಧರಿಸಿ ತನಿಖೆ ಕೈಗೊಂಡಿದ್ದಾರೆ. ಅಕ್ಟೋಬರ್ 29ರಂದು ಸಂಜೆ ಆರುವರೆ ಸುಮಾರಿಗೆ ಮಾಲ್ ನ ಎರಡನೇ ಮಹಡಿಯ ಫಂಚುರ್ ಗೇಮ್ ಫ್ಲೋರ್ ನಲ್ಲಿ ವ್ಯಕ್ತಿಯೋರ್ವ ಯುವತಿ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಆಕೆಯ ದೇಹವನ್ನು…
ಮಂಗಳೂರು: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಹಾಗೂ ಮಂಗಳೂರು ಲೋಕಸಭೆಗೆ ಎಂಎಲ್ಸಿ ಹರೀಶ್ ಕುಮಾರ್ ಹೆಸರು ಕಾಂಗ್ರೆಸ್ ಹೈಕಮಾಂಡಿನ ಗಂಭೀರ ಪರಿಶೀಲನೆಯಲ್ಲಿದೆ ಎಂದು ತಿಳಿದು ಬಂದಿದೆ. ಜಯಪ್ರಕಾಶ್ ಹೆಗ್ಡೆ ಈ ಮೊದಲು ಸಚಿವರಾಗಿ, ಸಂಸದರಾಗಿ ಜನಪ್ರಿಯತೆ ಗಳಿಸಿಕೊಂಡಿದ್ದರು. ಅವರು ಸಿದ್ದರಾಮಯ್ಯನವರ ಆಪ್ತ ವಲಯದಲ್ಲೂ ಗುರುತಿಸಿಕೊಂಡಿದ್ದರು. ತದನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು. ಈಗ ಮತ್ತೆ ಕಾಂಗ್ರೆಸ್ಸಿಗೆ ಮರಳಿ ತರುವ ಪ್ರಯತ್ನ ಸಾಗುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ಸ್ಪಷ್ಟಪಡಿಸಿದೆ. ಇನ್ನೊಂದು ಕಡೆಯಲ್ಲಿ…
ಮಂಗಳೂರು (ಅ.30): ಕಳೆದ ನಾಲ್ಕು ವರ್ಷಗಳ ಹಿಂದೆ ಅಂತಾರಾಷ್ಟ್ರೀಯವಾಗಿ ಪ್ರಸಿದ್ಧಿ ಪಡೆದ ಉದ್ಯಮಗಳಲ್ಲಿ ಒಂದಾಗಿದ್ದ ಕಾಫಿಡೇ ಮಾಲೀಕ ಸಿದ್ದಾರ್ಥ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸ್ಥಳದಲ್ಲಿಯೇ ಇಂದು ಮತ್ತೊಬ್ಬ ಉದ್ಯಮಿ ತನ್ನ ಕಾರನ್ನು ನಿಲ್ಲಿಸಿ ನದಿಗೆ ಹಾರಿ ಸಾವಿಗೆ ಶರಣಾಗಿದ್ದಾನೆ. ಕಾಫಿಡೇ ಮಾಲೀಕ ಸಿದ್ದಾರ್ಥ ಅವರ ಆತ್ಮಹತ್ಯೆ ಬೆನ್ನಲ್ಲಿಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗುವ ಪ್ರಕರಣಗಳು ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯ ಪಕ್ಕದಲ್ಲಿರುವ ಸೇತುವೆಯ ಆಚೆ-ಈಚೆ ಬೇಲಿಯನ್ನು ನಿರ್ಮಾಣ ಮಾಡಲಾಗಿತ್ತು. ತಂತಿ ಬೇಲಿ…
ಉಡುಪಿ/ಮೈಸೂರು: ರಾಜ್ಯದ ವಿವಿಧೆಡೆ ಭಾನುವಾರ ಗುಡುಗು- ಮಿಂಚು, ಗಾಳಿ ಸಹಿತ (Karnataka Weather) ಮಳೆಯಾಗಿದೆ. ಉಡುಪಿಯಲ್ಲಿ ನಿನ್ನೆ ಸಿಡಿಲು ಬಡಿದು ಯುವಕನೊರ್ವ ಮೃತಪಟ್ಟಿದ್ದಾನೆ. ಬ್ರಹ್ಮಾವರ ತಾಲೂಕಿನ ಮಂದಾರ್ತಿ ಆವರ್ಸೆ ಬಳಿ ಪ್ರಮೋದ್ ಶೆಟ್ಟಿ ಸಿಡಿಲು ಬಡಿದು ಮೃತಪಟ್ಟ ದುರ್ದೈವಿ. ಇದನ್ನೂ ಓದಿ: ಅಂದ್ರಪ್ರದೇಶದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ ; ಸಾವಿನ ಸಂಖ್ಯೆ 14 ಕ್ಕೆ ಏರಿಕೆ – 100 ಕ್ಕೂ ಅಧಿಕ ಮಂದಿಗೆ ಗಾಯ! ಪ್ರಮೋದ್ ಹೊರಗೆ ಇದ್ದಾಗ ಒಮ್ಮೆಲೆ ಭಾರಿ ಮಳೆ ಶುರುವಾಗಿದೆ. ಹೀಗಾಗಿ…
ಲಕ್ನೋ: ಹಿಂದೆಲ್ಲ ಕಿತ್ತು ತಿನ್ನುವ ಬಡತನ ಕಾರಣಕ್ಕೆ ಕೆಲವರು ಮಕ್ಕಳನ್ನು ಮಾರಾಟ ಮಾಡುತ್ತಿದ್ದರು ಎನ್ನುವುದನ್ನು ಕೇಳಿದ್ದೇವೆ. ಇದೀಗ ಅಂತಹದ್ದೇ ಘೋರ ಘಟನೆಗೆ ಸಾಕ್ಷಿಯಾಗುವ ಸಂದರ್ಭ ಒದಗಿಬಂದಿದೆ. ಸಾಲ ತೀರಿಸಲು ಬಡ ತಂದೆಯೊಬ್ಬ ತನ್ನ ಸ್ವಂತ ಮಗನನ್ನೇ ಮಾರಾಟ ಮಾಡಲು ನಿರ್ಧರಿಸಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಲಾಗಿದ್ದು, ವೈರಲ್ (Viral News) ಆಗಿದೆ. ಇದನ್ನೂ ಓದಿ: ಅಂದ್ರಪ್ರದೇಶದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ ; ಸಾವಿನ…
ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದನ್ನೂ ಓದಿ: ಅಂದ್ರಪ್ರದೇಶದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ…
ಬಂಟ್ವಾಳ: ಭಾನುವಾರ ಸಂಜೆ ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಆನೇಕ ಕಡೆ ಸಿಡಿಲು ಗುಡುಗಿನ ಮಳೆಯಾಗಿದ್ದು ಬಂಟ್ವಾಳದಲ್ಲಿ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಇದನ್ನೂ ಓದಿ: ಅಂದ್ರಪ್ರದೇಶದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ ; ಸಾವಿನ ಸಂಖ್ಯೆ 14 ಕ್ಕೆ ಏರಿಕೆ – 100 ಕ್ಕೂ ಅಧಿಕ ಮಂದಿಗೆ ಗಾಯ! ಬಂಟ್ವಾಳ ಬುಡೋಳಿ ಫಾತಿಮಾ ಸ್ಟೋರ್ ಮಾಲಕ ಸಿದ್ದೀಕ್ ಅವರ ಮನೆಯಂಗಳದಲ್ಲಿ ಇರುವ ತೆಂಗಿನ ಮರಕ್ಕೆ ಸಂಜೆ ಸಿಡಿಲು ಬಡಿದಿದೆ. ಸಿಡಿಲು…
ಮಂಗಳೂರು, ಅ 30: ಕೇರಳದ ಎರ್ನಾಕುಲಂ ಜೆಹೋವಾ ವಿಟ್ನೆಸ್ ಕ್ರೈಸ್ತ ಸಮಾವೇಶದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಹಂಚಿಕೊಂಡಿರುವ ಪ್ರದೇಶದಲ್ಲಿ ಹಾಗೂ ಮಂಗಳೂರಿನಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು ತಪಾಸಣೆ ತೀವ್ರಗೊಳಿಸಿದ್ದಾರೆ. ಕೇರಳದಿಂದ ಕರ್ನಾಟಕ ಪ್ರವೇಶಿಸುವ ಗಡಿಭಾಗಗಳಾದ ತಲಪಾಡಿ, ದೇವಿಪುರ, ಕೊಣಾಜೆ, ನೆಕ್ಕಿಲಪದವು, ನಂದಪುರ, ಮುದಾಂಗರ, ನಾರ್ಯ ಸೇರಿದಂತೆ ಹಲವು ಕಡೆ ಪೊಲೀಸರು ನಾಕಾಬಂಧಿ ಹಾಕಿ ತಪಾಸಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಂದ್ರಪ್ರದೇಶದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ ; ಸಾವಿನ ಸಂಖ್ಯೆ 14…