Breaking News

Month: November 2023

ಮದುವೆಗೆ ಒಪ್ಪದ ಕಾರಣಕ್ಕೆ ಸಿನೆಮಿಯಾ ರೀತಿಯಲ್ಲಿ ಟೀಚರ್ ಕಿಡ್ನಾಪ್!

ಮದುವೆಗೆ ಒಪ್ಪದ ಕಾರಣಕ್ಕೆ ಸಿನೆಮಿಯಾ ರೀತಿಯಲ್ಲಿ ಟೀಚರ್ ಕಿಡ್ನಾಪ್!

ಹಾಸನ: ಶಾಲೆಗೆ ಹೊರಟಿದ್ದ ಶಿಕ್ಷಕಿಯೊಬ್ಬರನ್ನು ಸಿನಿಮಾ ಸ್ಟೈಲಿನಲ್ಲಿ ಅಪಹರಿಸಿದ (School teacher Kidnap) ಘಟನೆ ಹಾಸನದ ಹೊರವಲಯದಲ್ಲಿ ನಡೆದಿದೆ. ಮದುವೆಗೆ ಒಪ್ಪದ ಕಾರಣಕ್ಕಾಗಿ (kidnapped for not obliging Marriage) ದ್ವೇಷದಿಂದ ಯುವತಿಯನ್ನು ಅಪಹರಿಸಲಾಗಿದೆ ಎಂದು ಹೇಳಲಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಘಟನೆ ನಡೆದಿದೆ. ಅರ್ಪಿತಾ ಎಂಬ ಶಿಕ್ಷಕಿಯನ್ನು ರಾಮು ಮತ್ತು ಆತನ ಪೋಷಕರು ಸೇರಿ ಅಪಹರಣ ಮಾಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮದುವೆ ಒಪ್ಪಂದಕ್ಕೆ‌ ಒಪ್ಪದ ಹಿನ್ನೆಲೆಯಲ್ಲಿ ಯುವತಿಯನ್ನೇ ದುರುಳರು ಅಪಹರಿಸಿದ್ದಾರೆ ಎಂದು…

    Read More
    ಹೊಸ ಸಿಮ್ ಖರೀದಿಗೆ ನಾಳೆಯಿಂದ ಹೊಸ ರೂಲ್ಸ್ ;ಇಲ್ಲಿದೆ ಮಾಹಿತಿ

    ಹೊಸ ಸಿಮ್ ಖರೀದಿಗೆ ನಾಳೆಯಿಂದ ಹೊಸ ರೂಲ್ಸ್ ;ಇಲ್ಲಿದೆ ಮಾಹಿತಿ

    ಹೊಸದಿಲ್ಲಿ: ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ದೇಶ ವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೇಕಾಬಿಟ್ಟಿ ಸಿಮ್‌ ಖರೀದಿಯನ್ನು ನಿಯಂತ್ರಿಸಲು ಕೇಂದ್ರ ಸರಕಾರ ಮುಂದಾಗಿದ್ದು (ಡಿ.1)ನಾಳೆಯಿಂದ ಕಠಿಣ ನಿಯಮಗಳು ಜಾರಿಗೆ ಬರಲಿವೆ. ಇದನ್ನೂ ಓದಿ: ಭಾರತ ತಂಡಕ್ಕೆ ಕೋಚ್ ಆಗಿ ರಾಹುಲ್ ದ್ರಾವಿಡ್ ಮರುನೇಮಕ! ಹೊಸ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆಗಳಿಗೆ ದಾರಿ ಮಾಡಿಕೊಡುತ್ತಿದ್ದ ಡೀಲರ್‌ಗಳಿಗೆ ಬಿಸಿ ಮುಟ್ಟಿಸಲು ಕೇಂದ್ರ ಸರ್ಕಾರ ಈ  ಮಹತ್ವದ ನಿರ್ಧಾರ ಕೈಗೊಂಡಿದೆ. ಡಿ.1ರಿಂದ ಸಿಮ್ ಮಾರಾಟದ ನಿಯಮಗಳಲ್ಲಿ ಬದಲಾವಣೆಯಾಗಲಿದ್ದು, ಇದರ…

      Read More
      ನೇಪಾಳದಲ್ಲಿ ಸಲಿಂಗ ವಿವಾಹವಾದ ಮೊದಲ ಜೋಡಿ!

      ನೇಪಾಳದಲ್ಲಿ ಸಲಿಂಗ ವಿವಾಹವಾದ ಮೊದಲ ಜೋಡಿ!

      ಕಠ್ಮಂಡು: ನೇಪಾಳದ (Nepal) ಸುಪ್ರೀಂ ಕೋರ್ಟ್‌ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಿದ 5 ತಿಂಗಳ ನಂತರ ದೇಶದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿಯಾಗಿದೆ. ಆ ಮೂಲಕ ದಕ್ಷಿಣ ಏಷ್ಯಾದಲ್ಲೇ ಸಲಿಂಗ ವಿವಾಹವನ್ನು ನೋಂದಾಯಿಸಿದ ಮೊದಲ ದೇಶವಾಗಿ ನೇಪಾಳ ಹೊರಹೊಮ್ಮಿದೆ. ಲಿಂಗ ಪರಿವರ್ತಿತ ಮಹಿಳೆ ಮಾಯಾ ಗುರುಂಗ್ (35) ಮತ್ತು ಸುರೇಂದ್ರ ಪಾಂಡೆ (27) ಕಾನೂನುಬದ್ಧವಾಗಿ ವಿವಾಹವಾದರು. ಅವರ ವಿವಾಹವನ್ನು ಪಶ್ಚಿಮ ನೇಪಾಳದ ಲಾಮ್‌ಜಂಗ್ ಜಿಲ್ಲೆಯ ಡೋರ್ಡಿ ಗ್ರಾಮೀಣ ಪುರಸಭೆಯಲ್ಲಿ ನೋಂದಾಯಿಸಲಾಗಿದೆ ಎಂದು ಬ್ಲೂ ಡೈಮಂಡ್ ಸೊಸೈಟಿಯ ಅಧ್ಯಕ್ಷ ಸಂಜಿಬ್…

        Read More
        ಉಡುಪಿ : ವಿದೇಶದಲ್ಲಿ ಉದ್ಯೋಗ ಕೊಡಿಸುವಂತೆ ಲಕ್ಷಾಂತರ ರೂಪಾಯಿ ವಂಚನೆ ; ಇಬ್ಬರ ವಿರುದ್ಧ ದೂರು ದಾಖಲು!

        ಉಡುಪಿ : ವಿದೇಶದಲ್ಲಿ ಉದ್ಯೋಗ ಕೊಡಿಸುವಂತೆ ಲಕ್ಷಾಂತರ ರೂಪಾಯಿ ವಂಚನೆ ; ಇಬ್ಬರ ವಿರುದ್ಧ ದೂರು ದಾಖಲು!

        ಉಡುಪಿ, ನ 30: ವಿದೇಶದಲ್ಲಿ ಉದ್ಯೋಗ ಮಾಡಿ ಕೊಡುವ ಆಸೆ ತೋರಿಸಿ ವಿಸಾ ಮಾಡಿ ಕೊಡಲು ಲಕ್ಷಾಂತರ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 1ನೇ ಆರೋಪಿ ಎಂದು ಗುರುತಿಸಲಾಗಿರುವ ಕೆಳಾರ್ಕಳಬೆಟ್ಟು ಗ್ರಾಮ ನೇಜಾರು ಓಡ್ರಿನ್ ಡಿಸೋಜಾ ಮತ್ತು 2ನೇ ಆರೋಪಿಯಾಗಿರುವ ಆಂದ್ರ ಪ್ರದೇಶ ಮೂಲದ ರಾಜು ಕೈ ಎಂಬವರ ವಿರುದ್ಧ ತೋನ್ಸೆ ಕಲ್ಯಾಣಪುರ ನಿವಾಸಿಯಾಗಿರುವ ರಾಯ್ಸನ್ ಅಂಟೋನಿ ಬರೆಟ್ಟೊ ದೂರು ದಾಖಲು ಮಾಡಿದ್ದಾರೆ….

          Read More
          ಬ್ರಹ್ಮಾವರ : ಬೈಕ್ ಗೆ ಬಸ್ ಡಿಕ್ಕಿ ; ಬೈಕ್ ಸವಾರ ಸಾವು!

          ಬ್ರಹ್ಮಾವರ : ಬೈಕ್ ಗೆ ಬಸ್ ಡಿಕ್ಕಿ ; ಬೈಕ್ ಸವಾರ ಸಾವು!

          ಬ್ರಹ್ಮಾವರ ನವೆಂಬರ್ 29: ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಬ್ರಹ್ಮಾವರ ಬೇಳೂರುಜೆಡ್ಡು ಕ್ರಾಸ್ ಬಳಿ ನಡೆದಿದೆ. ಇದನ್ನೂ ಓದಿ: ಭಾರತ ತಂಡಕ್ಕೆ ಕೋಚ್ ಆಗಿ ರಾಹುಲ್ ದ್ರಾವಿಡ್ ಮರುನೇಮಕ! ಮೃತರನ್ನು ಪ್ರೀತಮ್ ಅಂತೋನಿ ಡಿಸಿಲ್ವ (30) ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಬ್ರಹ್ಮಾವರ ಕಡೆಗೆ ಹೋಗುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಖಾಸಗಿ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬಸ್ಸಿನಡಿಗೆ ಬೈಕ್ ಸಮೇತ…

            Read More
            ಭಾರತ ತಂಡಕ್ಕೆ ಕೋಚ್ ಆಗಿ ರಾಹುಲ್ ದ್ರಾವಿಡ್ ಮರುನೇಮಕ!

            ಭಾರತ ತಂಡಕ್ಕೆ ಕೋಚ್ ಆಗಿ ರಾಹುಲ್ ದ್ರಾವಿಡ್ ಮರುನೇಮಕ!

            ಹೊಸದಿಲ್ಲಿ: ಭಾರತ ಕ್ರಿಕೆಟ್‌ ತಂಡದ ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಸಹಾಯಕ ಸಿಬ್ದಂದಿಯ ಗುತ್ತಿಗೆಯ ಅವಧಿಯನ್ನು ಮುಂದುವರಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ ಪ್ರಕಟಿಸಿದೆ. ಬ್ಯಾಟಿಂಗ್ ಕೋಚ್‌ ವಿಕ್ರಮ್‌ ರಾಥೋಡ್‌, ಬೌಲಿಂಗ್‌ ಕೋಚ್‌ ಪರಾಸ್‌ ಮಾಂಬ್ರೆ ಸೇರಿದಂತೆ ಸಹಾಯಕ ಸಿಬ್ಬಂದಿಯನ್ನು ಕೂಡ ಭಾರತ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ. 2021ರ ಟಿ20 ವಿಶ್ವಕಪ್ ಬಳಿಕ ಭಾರತ ತಂಡದ ಹೆಡ್‌ ಕೋಚ್‌ ಹುದ್ದೆಯನ್ನು ಅಲಂಕರಿಸಿದ್ದ ರಾಹುಲ್‌ ದ್ರಾವಿಡ್‌,…

              Read More
              ಅಜ್ಜನ ಅಂತ್ಯಕ್ರಿಯೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಅಪಘಾತ ; ಮೊಮ್ಮಗ ಸಾವು!

              ಅಜ್ಜನ ಅಂತ್ಯಕ್ರಿಯೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಅಪಘಾತ ; ಮೊಮ್ಮಗ ಸಾವು!

              ಕುಂದಾಪುರ ನವೆಂಬರ್ 29: ಪ್ರೀತಿಯ ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ಮೊಮ್ಮಗ ಭೀಕರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ ಘಟನೆ ಸೋಮವಾರ ನಡೆದಿದ್ದು, ಸಾವಿನಲ್ಲೂ ಅಜ್ಜ ಮೊಮ್ಮಗ ಒಂದಾದ ಮನಕಲಕುವ ಘಟನೆ ಕುಂದಾಪುರದಲ್ಲಿ ನಡೆದಿದೆ. ಇದನ್ನೂ ಓದಿ: ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ದೂರು ದಾಖಲು..! ಮೃತರನ್ನು ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಸಿಸ್ಟೆಂಟ್‌ ಜನರಲ್‌ ಮ್ಯಾನೇಜರ್‌, ಆಜ್ರಿ ಗ್ರಾಮದ ಚೌಕುಳಮಕ್ಕಿ ನಿವಾಸಿ ಚೆನ್ನ ಪೂಜಾರಿ ಹಾಗೂ ಇಂದಿರಾ ಅವರ ಏಕೈಕ ಪುತ್ರ ನಿತೀಶ್‌ ಪೂಜಾರಿ (20) ಎಂದು…

                Read More
                ಕಾಲೇಜು ವಿದ್ಯಾರ್ಥಿಗಳೇ ಟಾರ್ಗೆಟ್ ; ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್..!

                ಕಾಲೇಜು ವಿದ್ಯಾರ್ಥಿಗಳೇ ಟಾರ್ಗೆಟ್ ; ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್..!

                ಕೋಲಾರ, ನವೆಂಬರ್ 29: ಕಾಲೇಜ್ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಗರದ ಹೊರವಲಯದ ಟಮಕ ಬಳಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ದೂರು ದಾಖಲು..! ಬಂಧಿತ ಆರೋಪಿಯನ್ನು ಕೇರಳ ಮೂಲದ ಅಪೀನ್ ರಾಯ್ ಎಂದು ಗುರುತಿಸಲಾಗಿದೆ. ಆರೋಪಿ ನಗರದ ಮೆಡಿಕಲ್ ಕಾಲೇಜ್ ಸೇರಿದಂತೆ ಇತರ ಕಾಲೇಜ್ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಹಲವು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ…

                  Read More
                  ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಯುವಕ ಯುವತಿ ಕೇರಳದಲ್ಲಿ ಪತ್ತೆ!

                  ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಯುವಕ ಯುವತಿ ಕೇರಳದಲ್ಲಿ ಪತ್ತೆ!

                  ಬಂಟ್ವಾಳ ನವೆಂಬರ್ 29: ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯಲ್ಲಿದ್ದ ಯುವಕ ಹಾಗೂ ಯುವತಿ ಕೇರಳದಲ್ಲಿ ಪತ್ತೆಯಾಗಿದ್ದು ಅವರನ್ನು ಹುಡುಕಿದ ಪೊಲೀಸರು ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ. ನವೆಂಬರ್ 24 ರಂದು ಶುಕ್ರವಾರ ಮುಂಜಾನೆ ಮನೆಯವರಿಗೆ ಗೊತ್ತಿಲ್ಲದಂತೆ ಪರಾರಿಯಾಗಿದ್ದ ನವಜೋಡಿಗಳು ಕೇರಳ ರಾಜ್ಯದ ಕಾಂಞಗಾಡ್ ಎಂಬಲ್ಲಿ ಪೋಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ದೂರು ದಾಖಲು..! ಸಜೀಪ ಮುನ್ನೂರು ಗ್ರಾಮದ ಉದ್ದೋಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18)…

                    Read More
                    ಹಸುಗೂಸುಗಳ ಮಾರಾಟ ದಂಧೆ ; ಮತ್ತಷ್ಟು ಆರೋಪಿಗಳಿಗೆ ಸಿಸಿಬಿ ಶೋಧ!

                    ಹಸುಗೂಸುಗಳ ಮಾರಾಟ ದಂಧೆ ; ಮತ್ತಷ್ಟು ಆರೋಪಿಗಳಿಗೆ ಸಿಸಿಬಿ ಶೋಧ!

                    ಬೆಂಗಳೂರು: ಹಸುಗೂಸುಗಳ ಮಾರಾಟ ಜಾಲವನ್ನು ಪತ್ತೆ ಮಾಡಿರುವ ಸಿಸಿಬಿ ಪೊಲೀಸರಿಗೆ (CCB Police) ಹೊಸದೊಂದು ಟಾಸ್ಕ್ ಶುರುವಾಗಿದೆ.. ಸದ್ಯ ಬಂಧಿತರಾಗಿರುವ ಆರೋಪಿಗಳೆಲ್ಲಾ ತಮಿಳುನಾಡು, ಆಂಧ್ರಪ್ರದೇಶದವರು ಅನ್ನೋದು ಗೊತ್ತಾಗಿದೆ. ಇದನ್ನೂ ಓದಿ: ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ದೂರು ದಾಖಲು..! ಕರ್ನಾಟದಲ್ಲಿ ಮಹಾಲಕ್ಷ್ಮೀ ಅನ್ನೋ ಮಹಿಳೆ ಇಲ್ಲಿ ಹಸುಗೂಸುಗಳನ್ನು ಖರೀದಿ ಮಾಡಿ ಬೇರೆ ಬೇರೆ ರಾಜ್ಯದವರಿಗೆ ಎಂಟರಿಂದ ಹತ್ತು ಲಕ್ಷದ ವರೆಗೆ ಹಣಕ್ಕೆ ಮಾರಾಟ ಮಾಡಿದ್ದಾಳೆ. ಇದರಲ್ಲಿ ಬಹುತೇಕರು ಅರ್ಥಿಕವಾಗಿ ಕಷ್ಟದಲ್ಲಿರುವ ಮಹಿಳೆಯರನ್ನೇ ಟಾರ್ಗೆಟ್ ಮಾಡಿದ್ದಾರೆ. ಇನ್ನೂ ಕೆಲವರು…

                      Read More