ಬಂಟ್ವಾಳ: ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ಮುಂಜಾನೆ ವೇಳೆ ನಡೆದಿದೆ. ಕೊಡ್ಯಮಲೆ ನಿವಾಸಿ ಗೌತಮ್ ಮೃತಪಟ್ಟ ಅವಿವಾಹಿತ ಯುವಕ. ಇದನ್ನೂ ಓದಿ: ಉಡುಪಿ: ಜಯಲಕ್ಷ್ಮಿ ಸಿಲ್ಕ್ಸ್ ಮಳಿಗೆಯಲ್ಲಿ ಫೈರಿಂಗ್; ಒರ್ವ ಸಿಬ್ಬಂದಿಗೆ ಗಾಯ ಈತ ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ. ಈತ ಕದಂಬ ನಾಟಕದ ಓರ್ವ ಕಲಾವಿದನಾಗಿ ಮಿಂಚುವ ಯುವಕನಾಗಿದ್ದಾನೆ. ಹಗಲು ಹೊತ್ತಿನಲ್ಲಿ ಬಿಸಿರೋಡಿನ ವಿಜಯಲಕ್ಷ್ಮಿ ಸಂಸ್ಥೆಯಲ್ಲಿ…
ಉಡುಪಿ : ಉಡುಪಿಯ ಪ್ರಸಿದ್ಧ ಬಟ್ಟೆಮಳಿಗೆ ಜಯಲಕ್ಷ್ಮೀ ಸಿಲ್ಕ್ಸ್ ಮಳಿಗೆಯಲ್ಲಿ ಫೈರಿಂಗ್ ಆಗಿದ್ದು ಘಟನೆಯಲ್ಲಿ ಒರ್ವ ಸಿಬಂದಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ ಗಾಯಾಳು ಸಿಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರದ ಬನ್ನಂಜೆಯಲ್ಲಿರುವ ಜಯಲಕ್ಷ್ಮಿ ಸಿಲ್ಕ್ಸ್ ಬಟ್ಟೆ ಮಳಿಗೆಯಲ್ಲಿ ಈ ದುರ್ಘಟನೆ ನಡೆದಿದೆ. ಮಳಿಗೆಯೊಳಗೆ ವಾರಸುದಾರರಿಲ್ಲದ ರಿವಾಲ್ವರ್ ಪತ್ತೆಯಾಗಿದೆ. ಇದನ್ನೂ ಓದಿ: ಚಿತ್ರದುರ್ಗದ ಪಾಳು ಬಿದ್ದ ಮನೆಯಲ್ಲಿ 5…
ಅಯೋಧ್ಯೆ: ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸಲಿರುವ 2 ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಹಾಗೂ ಹೊಸ ಮಾದರಿಯ ಒಂದು ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲು ಸೇರಿದಂತೆ ದೇಶದ ವಿವಿಧ ನಗರಳಿಗೆ ಸಂಪರ್ಕಿಸುವ ಒಟ್ಟು 8 ರೈಲುಗಳ ಸಂಚಾರ ಸೇವೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಯಲ್ಲಿ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ ಹೊಸದಾಗಿ ಚಾಲನೆಗೊಂಡ ವಂದೇ ಭಾರತ್ ರೈಲುಗಳು ಮಂಗಳೂರು-ಮುಂಡ್ಗಾವ್…
ಉಡುಪಿ: ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಚಾಲಕ ಮೃತಪಟ್ಟಿದ್ದಾನೆ. ಕಂಬದಕೋಣೆ ಸಮೀಪ ರಾ.ಹೆದ್ದಾರಿ 66ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ ಪರಿಣಾಮ ಕಾರೊಂದು ಡಿವೈಡರ್ ಏರಿ ಬಳಿಕ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಗಾಯಗೊಂಡ ಚಾಲಕ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ಕಂಬದಕೋಣೆ ಜಂಕ್ಷನ್ ಸಮೀಪ ಶನಿವಾರ ಬೆಳಗಿನ ಜಾವ ಈ ಘಟನೆ ಸಂಭವಿಸಿದೆ.ಕಾರು ಕಾರವಾರದಿಂದ…
ಬೆಂಗಳೂರು, ಡಿ 30 : ಯುವಕನೋರ್ವ ಆಯತಪ್ಪಿ ಬಾಲ್ಕನಿಯಿಂದ ಬಿದ್ದು ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಗ್ಗೆ 6.45ರ ಸುಮಾರಿಗೆ ಬೆಂಗಳೂರಿನ ಕೆಆರ್ ಪುರ ಬಳಿಯ ಕೊಡಿಗೇಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನ್ನು ದಿಪಾಂಶು ಶರ್ಮಾ(27) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ ದಿಪಾಂಶು ಶರ್ಮಾ ತನ್ನ ಸ್ನೇಹಿತರೊಂದಿಗೆ ಅಪಾರ್ಟ್ ಮೆಂಟ್ ಯೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ಸಂದರ್ಭ ಸಿಗರೇಟ್ ಸೇದಲೆಂದು ಬಾಲ್ಕನಿಗೆ ತೆರಳಿದ್ದಾರೆ. ಈ ವೇಳೆ…
ಬಂಟ್ವಾಳ: ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ. ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸಹಸವಾರ ಡಾಮರು ರಸ್ತೆಗೆ ಬಿದ್ದಿದ್ದಾನೆ. ಅವನ ಮೇಲೆ ಲಾರಿ ಹರಿದು ಯುವಕ…
ಬೆಂಗಳೂರು: ಹೊಸ ವರ್ಷದ (New Year 2024) ಪಾರ್ಟಿ ಮೂಡ್ನ ಬೆಂಗಳೂರಿಗೆ ‘ನಮ್ಮ ಮೆಟ್ರೋ’ (Namma Metro) ಗುಡ್ ನ್ಯೂಸ್ ಕೊಟ್ಟಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಡಿ.31 ರ ಮಧ್ಯರಾತ್ರಿಯಿಂದ ಜನವರಿ 1 ರ ಬೆಳಗಿನ ಜಾವ 2:15 ರವರೆಗೆ ಮೆಟ್ರೋ ಸೇವೆ ಅವಧಿ ವಿಸ್ತರಿಸಿ ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ಮದ್ಯರಾತ್ರಿ ಬಸ್, ಟ್ರಕ್ ನಡುವೆ ಅಪಘಾತ, 12 ಮಂದಿ ಸಜೀವ ದಹನ 2024 ರ ಹೊಸ ವರ್ಷದ ಮುನ್ನಾದಿನ, ನಿಗಮವು…
ಚಿತ್ರದುರ್ಗ: ನಗರದ ಚಳ್ಳಕೆರೆ ಗೇಟ್ ಬಳಿ ಇರುವ ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರಗಳು ಪತ್ತೆಯಾಗಿದೆ. ಈ ಸಂಬಂಧ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಮದ್ಯರಾತ್ರಿ ಬಸ್, ಟ್ರಕ್ ನಡುವೆ ಅಪಘಾತ, 12 ಮಂದಿ ಸಜೀವ ದಹನ ಈ ಮನೆಯಲ್ಲಿ ಪವನ್ ಕುಮಾರ್ ಸಂಬಂಧಿ ಜಗನ್ನಾಥರೆಡ್ಡಿ ಮತ್ತು ಕುಟುಂಬ ವಾಸವಾಗಿದ್ದರು. ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣರೆಡ್ಡಿ, ನರೇಂದ್ರರೆಡ್ಡಿ ವಾಸವಾಗಿದ್ದರು. ಇದನ್ನೂ ಓದಿ: ಶಿಕ್ಷಣ…
ಚಿಕ್ಕಬಳ್ಳಾಪುರ: ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಸುದ್ದಿಯಾಗಿದ್ದ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಪುಪ್ಪಲತಾರನ್ನು ಸೇವೆಯಿಂದ ಅನುಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ. ಇದನ್ನೂ ಓದಿ: ಮದ್ಯರಾತ್ರಿ ಬಸ್, ಟ್ರಕ್ ನಡುವೆ ಅಪಘಾತ, 12 ಮಂದಿ ಸಜೀವ ದಹನ ಶಿಕ್ಷಕ ಪುಪ್ಪಲತಾ, ಇತ್ತೀಚೆಗೆ ಶಾಲೆಯಿಂದ ಕೈಗೊಂಡಿದ್ದ ಶೈಕ್ಷಣಿಕ ಪ್ರವಾಸದ ವೇಳೆ ಶಾಲೆಯ ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ತೆಂಗಿನ ತೋಟಗಳ ಮಧ್ಯೆ ಪರಸ್ಪರ ಕಿಸ್ ಕೊಡುವ ಪೋಟೋಗಳನ್ನು ತನ್ನ ಮೊಬೈಲ್…
ಬೆಂಗಳೂರು: ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ದಾರುಣ ಸಾವು ವಿದ್ಯುತ್ ತಂತಿ (Electricity Wire) ತಗುಲಿ 10 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದನ್ನೂ ಓದಿ: ಮದ್ಯರಾತ್ರಿ ಬಸ್, ಟ್ರಕ್ ನಡುವೆ ಅಪಘಾತ, 12 ಮಂದಿ ಸಜೀವ ದಹನ ಗುರುವಾರ ಸಂಜೆ 7:30ರ ಸುಮಾರಿಗೆ ವರ್ತೂರಿನ ಅಪಾರ್ಟ್ಮೆಂಟ್ವೊಂದರಲ್ಲಿ (Apartment) ಘಟನೆ ನಡೆದಿದೆ. ವಿದ್ಯುತ್ ಶಾಕ್ ತಗುಲಿದ ಸ್ವಲ್ಪ ಸಮಯದಲ್ಲೇ ಸ್ಥಳೀಯರು ಬಾಲಕಿಯನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಆಸ್ಪತ್ರೆಯಲ್ಲೇ…