Breaking News

ಕಾಡು ಹಂದಿಗಳಿಗೆ ಇಟ್ಟಿದ್ದ ನಾಡಾ ಬಾಂಬ್‌ ಗೆ ಬಲಿಯಾದ ಸಾಕು ನಾಯಿ; ಪ್ರಕರಣದ ದಾಖಲು

Share News

ಬ್ರಹ್ಮಾವರ: ಕಚ್ಚಾ ನಾಡಾ ಬಾಂಬ್‌ ಸಿಡಿದು ಸಾಕು ನಾಯಿ ಮೃತಪಟ್ಟ ಘಟನೆ ಮಂದಾರ್ತಿ ಸಮೀಪದ ಹಾಡಿಯಲ್ಲಿ ನಡೆದಿದೆ.

ಇದನ್ನೂ ಓದಿ: ಭಾರತ್ ಬ್ಯಾಂಕ್ ನ ನೂತನ ಕಾರ್ಯಧ್ಯಕ್ಷರಾಗಿ ಸೂರ್ಯಕಾಂತ್ ಜೆ.ಸುವರ್ಣ ಆಯ್ಕೆ

ಕಾಡು ಹಂದಿಗಳನ್ನು ಕೊಲ್ಲಲು ಬಾಂಬ್‌ಗಳನ್ನು ಇಟ್ಟು ಅದರ ಮೇಲೆ ಸೊಪ್ಪು ಮುಚ್ಚಿಡಲಾಗಿತ್ತು ಎನ್ನಲಾಗಿದೆ. ಪರಿಸರದಲ್ಲಿ 17 ಬಾಂಬ್‌ ಪತ್ತೆಯಾಗಿದೆ. ಬುಧವಾರ ಸಂಜೆ ಹಾಡಿಯಲ್ಲಿ ಪಟಾಕಿ ಸಿಡಿಸಿದ ಶಬ್ದ ಕೇಳಿಸಿತ್ತು. ಗುರುವಾರ ಬೆಳಗ್ಗೆ ನೋಡುವಾಗ ನಾಯಿ ವಿಕಾರವಾಗಿ ಮೃತಪಟ್ಟಿರುವುದು ಕಂಡು ಬಂದಿದೆ.

ಇದನ್ನೂ ಓದಿ: 75 ಲಕ್ಷ ಮೌಲ್ಯದ 1.25 ಕೆ.ಜಿ ಚಿನ್ನ ಎಗರಿಸಿದ್ದ ಸೇಲ್ಸ್ ಮನ್​​ಗಳಿಬ್ಬರ ಬಂಧನ!

ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WATCH VIDEO ON YOUTUBE: ನಾಗಬನ ನಮ್ಮ ಪೂರ್ವಜರ ಪರಿಸರ ಸಂರಕ್ಷಣೆಯ ಕಾಳಜಿಯ ನಾಗಬನವಾಗಬೇಕಾಗಿದೆ: ತಮ್ಮಣ್ಣ ಶೆಟ್ಟಿ


Share News

Leave a Reply

Your email address will not be published. Required fields are marked *