Breaking News

ಪದವಿನಂಗಡಿ ನಿವಾಸಿ ಅಶೋಕ್ ಬಂಗೇರ ಹೃದಯಾಘಾತದಿಂದ ನಿಧನ

Share News

ಮಂಗಳೂರು, ಜ 27: ಪದವಿನಂಗಡಿ ನಿವಾಸಿ ಅಶೋಕ್ ಬಂಗೇರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರು ದೈವಾರಾಧನೆಯಲ್ಲಿ ಅದ್ಭುತ ಸೇವೆಯನ್ನು ಮಾಡುತ್ತಾ, ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಇದ್ದು ಅನೇಕ ಯುವ ಸಮೂಹಕ್ಕೆ  ಮಾದರಿಯಾಗಿದ್ದರು.

ಇದನ್ನೂ ಓದಿ: ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ


Share News

Leave a Reply

Your email address will not be published. Required fields are marked *