Breaking News

ಕಡಬ : ಕಾಡಾನೆ ದಾಳಿಗೆ ಓರ್ವ ಬಲಿ!

Share News

ಸುಳ್ಯ  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡಾನೆ ದಾಳಿ ಗೆ ಮತ್ತೊಂದು ಜೀವ ಬಲಿಯಾಗಿದೆ. ತಿಂಗಳ ಹಿಂದೆ ಕಡಬದ ಐತ್ತೂರು ಸಮೀಪ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಗೇರ್ತಿಲ ನಿವಾಸಿ ಚೋಮ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮಂಗಳೂರು ಲೋಕಸಭೆಯಲ್ಲಿ ನಳಿನ್ ಮುಂದೆ ಪ್ರಬಲ ಸ್ಪರ್ಧೆ ನೀಡುವ ಕಾಂಗ್ರೆಸ್ ಅಭ್ಯರ್ಥಿಯಾಗಿ ಹೊರಹೊಮ್ಮಿದ ಹರೀಶ್ ಕುಮಾರ್!

ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭಿರ ಗಾಯಗೊಂಡಿದ್ದರು. ಬಳಿಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದೆ ಅವರನ್ನು ಮನೆಗೆ ತರಲಾಗಿತ್ತು.ಆದ್ರೆ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಪುತ್ತೂರು : ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ!


Share News

Leave a Reply

Your email address will not be published. Required fields are marked *