Breaking News

1 crore subsidy

ಬೆಂಗಳೂರು ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ: ಡಿ.ಕೆ.ಶಿವಕುಮಾರ್

ಬೆಂಗಳೂರು ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ: ಡಿ.ಕೆ.ಶಿವಕುಮಾರ್

ಬೆಂಗಳೂರು (ಅ.12): ರಾಜಧಾನಿಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಕಂಬಳ ಓಟದ ಸ್ಪರ್ಧೆಗೆ ಅಗತ್ಯ ಸಹಾಯಧನ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಬುಧವಾರ ‘ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ’ ನೆರವೇರಿಸಿ ಮಾತನಾಡಿದ ಅವರು ‘ನಾಡಿನ ಹೆಮ್ಮೆಯ ಇತಿಹಾಸ, ದೇಶೀಯ ಹಾಗೂ ಐತಿಹಾಸಿಕವಾದ ಕಂಬಳಕ್ಕೆ ಹೆಚ್ಚಿನ ಸಹಕಾರ ನೀಡಲಾಗುವುದು. 20 ಕಂಬಳಗಳಿಗೆ ತಲಾ 5 ಲಕ್ಷ ರು.ನಂತೆ 1 ಕೋಟಿ ಸಹಾಯಧನ ನೀಡಲಾಗುವುದು. ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ…

    Read More