Breaking News

ACCIDENT

ಕಾರ್ಕಳ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಮಹಿಳೆ ಸಾವು

ಕಾರ್ಕಳ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಮಹಿಳೆ ಸಾವು

ಕಾರ್ಕಳ ಜನವರಿ 26: ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ನಿಟ್ಟೆ ಸಮೀಪದ ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಮರಿಯಾ ಫೆರ್ನಾಡಿಸ್ (53ವ) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ ಮಂಗಳೂರು ಕಡೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಬಾಡಿಗೆ ಕಾರು ಹಾಗೂ ನಿಟ್ಟೆ ಕಡೆಯಿಂದ ಪಡುಬಿದ್ರೆ ಕಡೆಯತ್ತ ಬರುತ್ತಿದ್ದ ಕಾರುಗಳ ನಡುವೆ ಕಾರ್ಕಳ ಪಡುಬಿದ್ರೆ ಹೆದ್ದಾರಿಯ ಮಾವಿನಕಟ್ಟೆ…

    Read More
    ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ 2000 ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

    ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ 2000 ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

    ಚಾರ್ಮಾಡಿ ಜನವರಿ 13: ಮಂಜು ಕವಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಪಾರಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಶುಕ್ರವಾರ ಮಧ್ಯರಾತ್ರಿ ನಡೆದಿದೆ. ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ವೇಳೆ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಟಿಪ್ಪರ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಇದನ್ನೂ ಓದಿ: ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ಉರುಳಿ…

      Read More
      ಬಂಟ್ವಾಳ : ಬೈಕ್ ಸ್ಕಿಡ್ ಆಗಿ ಬಿದ್ದು ನಾಟಕ ಕಲಾವಿದ ಸಾವು..!

      ಬಂಟ್ವಾಳ : ಬೈಕ್ ಸ್ಕಿಡ್ ಆಗಿ ಬಿದ್ದು ನಾಟಕ ಕಲಾವಿದ ಸಾವು..!

      ಬಂಟ್ವಾಳ: ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ಮುಂಜಾನೆ ವೇಳೆ ನಡೆದಿದೆ. ಕೊಡ್ಯಮಲೆ ನಿವಾಸಿ ಗೌತಮ್ ಮೃತಪಟ್ಟ ಅವಿವಾಹಿತ ಯುವಕ. ಇದನ್ನೂ ಓದಿ: ಉಡುಪಿ: ಜಯಲಕ್ಷ್ಮಿ ಸಿಲ್ಕ್ಸ್ ಮಳಿಗೆಯಲ್ಲಿ ಫೈರಿಂಗ್; ಒರ್ವ ಸಿಬ್ಬಂದಿಗೆ ಗಾಯ ‌‌ಈತ ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ. ಈತ ಕದಂಬ ನಾಟಕದ ಓರ್ವ ಕಲಾವಿದನಾಗಿ ಮಿಂಚುವ ಯುವಕನಾಗಿದ್ದಾನೆ. ಹಗಲು ಹೊತ್ತಿನಲ್ಲಿ ಬಿಸಿರೋಡಿನ ವಿಜಯಲಕ್ಷ್ಮಿ ಸಂಸ್ಥೆಯಲ್ಲಿ…

        Read More
        ಬಂಟ್ವಾಳ: ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಸಾವು..!

        ಬಂಟ್ವಾಳ: ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಸಾವು..!

        ಬಂಟ್ವಾಳ, ಡಿ 29 : ಪಾದಚಾರಿ ಯುವತಿಯೋರ್ವಳಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಳು ಮಧ್ಯರಾತ್ರಿ ವೇಳೆ ಮೃತಪಟ್ಟ ಘಟನೆ ನಡೆದಿದೆ. ಬಿಸಿರೋಡಿನ ಕೈಕಂಬ ‌ಸಮೀಪದ ಪಚ್ಚಿನಡ್ಕ ಎಂಬಲ್ಲಿ ರಾತ್ರಿ 8 ಗಂಟೆ ವೇಳೆ ಅಪಘಾತ ನಡೆದಿತ್ತು. ಇಲ್ಲಿನ ಸ್ಥಳೀಯ ‌ನಿವಾಸಿ ಚೈತ್ರ (22 ) ಮೃತಪಟ್ಟ ಯುವತಿ. ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರ ಅವರು ಸಂಜೆ ಕೆಲಸ ಬಿಟ್ಟು ಬಸ್ ನಿಂದ ಇಳಿದು ತಾಯಿ…

          Read More
          ಕಾರ್ಕಳ : ಬಸ್ ಮತ್ತು ಕಾರು ನಡುವೆ ಅಪಘಾತ ; ಹಲವರಿಗೆ ಗಾಯ!

          ಕಾರ್ಕಳ : ಬಸ್ ಮತ್ತು ಕಾರು ನಡುವೆ ಅಪಘಾತ ; ಹಲವರಿಗೆ ಗಾಯ!

          ಕಾರ್ಕಳ : ಖಾಸಾಗಿ ಬಸ್‌ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಮಾಳ ಎಸ್‌ಕೆ ಬಾರ್ಡರ್‌ನಲ್ಲಿ ಸೋಮವಾರ ಅಪರಾಹ್ನ ಸಂಭವಿಸಿದೆ. ಇದನ್ನೂ ಓದಿ: ಉಡುಪಿ: ವರ ಮತ್ತು ವಧು ಜೆಸಿಬಿ ಯಲ್ಲಿ ಮದುವೆ ಹಾಲ್ ಗೆ ಬಂದು ನವಜೋಡಿಗಳ ಕೋಳಿ ಅಂಕ ಪೈಟ್..! ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ ಹಾಗೂ ಉಡುಪಿಯಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ.‌ ಪರಿಣಾಮವಾಗಿ…

            Read More
            ಪುತ್ತೂರು: ಬಸ್ಸಿನಡಿಗೆ ಬಿದ್ದು ಪ್ರಯಾಣಿಕ ದಾರುಣ ಸಾವು!

            ಪುತ್ತೂರು: ಬಸ್ಸಿನಡಿಗೆ ಬಿದ್ದು ಪ್ರಯಾಣಿಕ ದಾರುಣ ಸಾವು!

            ಪುತ್ತೂರು, ಡಿಸೆಂಬರ್ 08: ಬಸ್ಸಿನಡಿಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ದಾರುಣ ಘಟನೆ ಕರ್ನಾಟಕ-ಕೇರಳ ಗಡಿಪ್ರದೇಶವಾದ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಗಾಳಿಮುಖದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಇದನ್ನೂ ಓದಿ: ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ! ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಕುಂಞರಾಮ ಮಣಿಯಾಣಿ (68) ಮೃತಪಟ್ಟವರು. ಕೇರಳದ ಅಡೂರಿನಿಂದ ಮುಳ್ಳೇರಿಯಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಬಂದು ಗಾಳಿಮುಖದಲ್ಲಿ ಇಳಿದ ಕುಂಞರಾಮ ಅವರು, ಬಸ್ಸಿನಿಂದ ಇಳಿದು ಬಸ್ಸಿನ ಎದುರು ಭಾಗದ ಮೂಲಕವಾಗಿ ರಸ್ತೆ ದಾಟುತ್ತಿದ್ದ…

              Read More
              ಬಸ್ ಮತ್ತು ಕಾರಿನ ನಡುವೆ ಅಪಘಾತ ; ಐವರು ಮೃತ್ಯು!

              ಬಸ್ ಮತ್ತು ಕಾರಿನ ನಡುವೆ ಅಪಘಾತ ; ಐವರು ಮೃತ್ಯು!

              ಕಾರವಾರ ಡಿಸೆಂಬರ್ 08 : ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ನಡೆದಿದೆ. ಇದನ್ನೂ ಓದಿ: “ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಹೊಸ ಹೆಲ್ತ್ ಕಾರ್ಡ್ ಗೆ ಸಿಎಂ ಸಿದ್ದರಾಮಯ್ಯ ಚಾಲನೆ! ಕಾರಿನಲ್ಲಿದ್ದವರು ತಮಿಳುನಾಡು ಮೂಲದವರು ಎಂದು ಹೇಳಲಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಕೆಎಸ್ಆರ್ ಟಿಸಿ ಬಸ್ ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದು, ಕುಮಟಾ ಕಡೆಯಿಂದ ಶಿರಸಿಗೆ…

                Read More
                ಮೂಲ್ಕಿ : ಭೀಕರ ಅಪಘಾತ ; ಸರ್ವೀಸ್ ರಸ್ತೆಗೆ ನುಗ್ಗಿದ ಲಾರಿ ;ಹಲವರಿಗೆ ಗಂಭೀರ ಗಾಯ!

                ಮೂಲ್ಕಿ : ಭೀಕರ ಅಪಘಾತ ; ಸರ್ವೀಸ್ ರಸ್ತೆಗೆ ನುಗ್ಗಿದ ಲಾರಿ ;ಹಲವರಿಗೆ ಗಂಭೀರ ಗಾಯ!

                ಮುಲ್ಕಿ ಡಿಸೆಂಬರ್ 7: ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಒಂದಕ್ಕೆ ಹಾನಿಯಾಗಿದೆ. ಇದನ್ನೂ ಓದಿ: ಸಹಾಯಕ-ಡಿ-ಕ್ಯಾಂಪ್ (ADC) ಆಗಿ ನೇಮಕಗೊಂಡ ಮೊದಲ ಮಹಿಳಾ ಭಾರತೀಯ ಸಶಸ್ತ್ರ ಪಡೆ ಅಧಿಕಾರಿ ಮನಿಶಾ ಪಾಧಿ ಮೈನ್ಸ್ ಲಾರಿ ಹೆದ್ದಾರಿ ಬಿಟ್ಟು ಸೀದಾ ಸರ್ವಿಸ್ ರಸ್ತೆಗೆ ನುಗ್ಗಿದೆ ಈ ವೇಳೆ ಬೈಕ್ ಹಾಗೂ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾಡ್ಜ್…

                  Read More
                  ಅಜ್ಜನ ಅಂತ್ಯಕ್ರಿಯೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಅಪಘಾತ ; ಮೊಮ್ಮಗ ಸಾವು!

                  ಅಜ್ಜನ ಅಂತ್ಯಕ್ರಿಯೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಅಪಘಾತ ; ಮೊಮ್ಮಗ ಸಾವು!

                  ಕುಂದಾಪುರ ನವೆಂಬರ್ 29: ಪ್ರೀತಿಯ ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ಮೊಮ್ಮಗ ಭೀಕರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ ಘಟನೆ ಸೋಮವಾರ ನಡೆದಿದ್ದು, ಸಾವಿನಲ್ಲೂ ಅಜ್ಜ ಮೊಮ್ಮಗ ಒಂದಾದ ಮನಕಲಕುವ ಘಟನೆ ಕುಂದಾಪುರದಲ್ಲಿ ನಡೆದಿದೆ. ಇದನ್ನೂ ಓದಿ: ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ದೂರು ದಾಖಲು..! ಮೃತರನ್ನು ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಸಿಸ್ಟೆಂಟ್‌ ಜನರಲ್‌ ಮ್ಯಾನೇಜರ್‌, ಆಜ್ರಿ ಗ್ರಾಮದ ಚೌಕುಳಮಕ್ಕಿ ನಿವಾಸಿ ಚೆನ್ನ ಪೂಜಾರಿ ಹಾಗೂ ಇಂದಿರಾ ಅವರ ಏಕೈಕ ಪುತ್ರ ನಿತೀಶ್‌ ಪೂಜಾರಿ (20) ಎಂದು…

                    Read More
                    ಕಾರ್ಕಳ : ಬೈಕ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ; ಬೈಕ್ ಸವಾರ ಸಾವು!

                    ಕಾರ್ಕಳ : ಬೈಕ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ; ಬೈಕ್ ಸವಾರ ಸಾವು!

                    ಕಾರ್ಕಳ ನವೆಂಬರ್ 27: ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಬೈಲೂರಿನಲ್ಲಿ ಸಂಭವಿಸಿದೆ. ಪಳ್ಳಿ ಕೋಕೈಕಲ್ಲು ನಿವಾಸಿ ನಾಗರಾಜ್ (20) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಯರ್ಲಪಾಡಿ – ಗೋವಿಂದೂರು ಕಡೆಯಿಂದ ಬರುತ್ತಿದ್ದ ಬಸ್‌ಗೆ ಬೈಲೂರು ಹೈಸ್ಕೂಲ್‌ ಸಾಗುವ ತಿರುವಿನಲ್ಲಿ ಕಾರ್ಕಳದೆಡೆಗೆ ಸಾಗುವ ಬೈಕ್‌ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಸವಾರ ಮೃತಪಟ್ಟಿದ್ದಾರೆ. ಸಹ ಸವಾರನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಆ್ಯಂಬುಲೆನ್ಸ್…

                      Read More