Breaking News

for the Mangalore airport

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ಬಿಟ್ಟು ಉಳಿದ 4 ವಿಮಾನ ನಿಲ್ದಾಣಕ್ಕೆ ಹೆಸರು ಶಿಫಾರಸು ಮಾಡಿದ ಕಾಂಗ್ರೆಸ್ ಸರ್ಕಾರ!

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ಬಿಟ್ಟು ಉಳಿದ 4 ವಿಮಾನ ನಿಲ್ದಾಣಕ್ಕೆ ಹೆಸರು ಶಿಫಾರಸು ಮಾಡಿದ ಕಾಂಗ್ರೆಸ್ ಸರ್ಕಾರ!

ಬೆಂಗಳೂರು: ಹುಬ್ಬಳ್ಳಿ ವಿಮಾನ ನಿಲ್ದಾಣ ಸಂಗೊಳ್ಳಿ ರಾಯಣ್ಣ ಹೆಸರು, ಬೆಳಗಾವಿ ಮಾನ ನಿಲ್ದಾನಕ್ಕೆ ವೀರರಾಣಿ ಚೆನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆವಿ ಪುಟ್ಟಪ್ಪ, ವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರನ್ನು ಇಡಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಶಿಫಾರಸು ಮಾಡಿದೆ. ಇದನ್ನೂ ಓದಿ: ನಟಿ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್!! ಆದರೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರನ್ನು ಇಡುವ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಶಿಫಾರಸು…

    Read More