Breaking News

many injured

ಚಾರ್ಮಾಡಿ: ಕಾರು-ಲಾರಿ ಅಪಘಾತ: ಹಲವು ಮಂದಿಗೆ ಗಾಯ

ಚಾರ್ಮಾಡಿ: ಕಾರು-ಲಾರಿ ಅಪಘಾತ: ಹಲವು ಮಂದಿಗೆ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡು ಹಾಗೂ ಮೂರನೇ ತಿರುವಿನ ನಡುವೆ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಇದನ್ನೂ ಓದಿ: ಗೃಹಲಕ್ಷ್ಮೀ ಹಣ ಜಮೆ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಚಿತ್ರರಂಗಕ್ಕೆ ಎಂಟ್ರಿ!…

    Read More
    ವಿದ್ಯುತ್ ಕಂಬಕ್ಕೆ ರಿಕ್ಷಾ ಡಿಕ್ಕಿ ; ನಿಶ್ಚಿತಾರ್ಥವಾಗಿದ್ದ ಯುವತಿ ಮೃತ್ಯು - ಹಲವರಿಗೆ ಗಾಯ

    ವಿದ್ಯುತ್ ಕಂಬಕ್ಕೆ ರಿಕ್ಷಾ ಡಿಕ್ಕಿ ; ನಿಶ್ಚಿತಾರ್ಥವಾಗಿದ್ದ ಯುವತಿ ಮೃತ್ಯು – ಹಲವರಿಗೆ ಗಾಯ

    ಮಂಗಳೂರು: ಗುರುಪುರದ ಬಂಗ್ಲೆಗುಡ್ಡೆಯಿಂದ ಗುರುಪುರ ಪೇಟೆಗೆ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಸೆ.17ರಂದು ನಡೆದಿದೆ. Mohammed Siraj: ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಬೆಂಕಿ ಚೆಂಡು- ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅರ್ಕುಳ ತುಪ್ಪೆಕಲ್ಲಿನ ಕುಟುಂಬವೊಂದು ಆಟೋ ರಿಕ್ಷಾ ಮೂಲಕ ಅದ್ಯ ಬಾಡಿ ದೇವಸ್ಥಾನಕ್ಕೆ ತೆರಳಿ ಹಿಂದಿರುತ್ತಿದ್ದ ವೇಳೆ ಗುರುಪುರ ಬುಗ್ಗೆಗುಡ್ಡೆ ಇಳಿಜಾರು ರಸ್ತೆಯ ಅಣೆಬಳಿಯ ತಿರುವಿನಲ್ಲಿ ಆಟೋ…

      Read More