Breaking News

Minister Gundu Rao

ಮನೆ ಬಾಗಿಲಿಗೆ ಆರೋಗ್ಯ ಸೇವೆ; ಗೃಹ ಆರೋಗ್ಯ ಯೋಜನೆ ಪ್ರಾಯೋಗಿಕ ಜಾರಿ, ಸಚಿವ ಗುಂಡೂರಾವ್‌

ಮನೆ ಬಾಗಿಲಿಗೆ ಆರೋಗ್ಯ ಸೇವೆ; ಗೃಹ ಆರೋಗ್ಯ ಯೋಜನೆ ಪ್ರಾಯೋಗಿಕ ಜಾರಿ, ಸಚಿವ ಗುಂಡೂರಾವ್‌

ಬೆಳಗಾವಿ(ಅ.05):  ರಾಜ್ಯದ ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸಲು ಗೃಹ ಆರೋಗ್ಯ ಯೋಜನೆ ಜಾರಿಗೊಳಿಸಲಾಗಿದ್ದು, ಈ ಯೋಜನೆ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ಬೆಳಗಾವಿ ವಿಭಾಗದಲ್ಲಿ ಬೆಳಗಾವಿ ಮತ್ತು ಗದಗ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ಸುವರ್ಣವಿಧಾನಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಗೃಹ ಆರೋಗ್ಯ ಯೋಜನೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ರಾಜ್ಯದಲ್ಲಿ 8 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಮುಂದಿನ ವರ್ಷ ಎಲ್ಲ ಜಿಲ್ಲೆಗಳಿಗೆ ಈ ಯೋಜನೆ ವಿಸ್ತರಿಸಲಾಗುವುದು ಎಂದು ಮಾಹಿತಿ ನೀಡಿದರು….

    Read More