Breaking News

Missing Young Women

ಶಿರ್ವ: ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ….!!

ಶಿರ್ವ: ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ….!!

ಶಿರ್ವ ಅಕ್ಟೋಬರ್ 13 : ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಬಳಿ ಪಾಪನಾಶಿನಿ ನದಿಯ ಗುಂಡಿಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಭಾರತ್ ಬ್ಯಾಂಕ್ ನ ನೂತನ ಕಾರ್ಯಧ್ಯಕ್ಷರಾಗಿ ಸೂರ್ಯಕಾಂತ್ ಜೆ.ಸುವರ್ಣ ಆಯ್ಕೆ ಮೃತ ಯುವತಿಯನ್ನು ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಎಂದು ಗುರುತಿಸಲಾಗಿದೆ. ವಿನಿತಾ ಅಕ್ಟೋಬರ್ 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ಉಡುಪಿಗೆ ಹೋಗುತ್ತೇನೆ…

    Read More
    ಯುವತಿ ನಾಪತ್ತೆ; ದೂರು ದಾಖಲು

    ಯುವತಿ ನಾಪತ್ತೆ; ದೂರು ದಾಖಲು

    ಉಡುಪಿ: 76 ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ಶಂಕರ ಶೆಟ್ಟಿ ಕಾಂಪೌಂಡ್‌ ಮನೆಯ ನಿವಾಸಿ ಜಯಶ್ರೀ ರಾಠೊಡ್‌ ಅಲಿಯಾಸ್‌ ಪೂಜಾ ಅ. 1ರಂದು ಮನೆಯಿಂದ ಹೊರಗೆ ಹೋದವರು ನಾಪತ್ತೆಯಾಗಿದ್ದಾರೆ.ಅವರ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್‌ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು. ಶಾಸಕ ಹರೀಶ್ ಪೂಂಜಾ ಅಭಿಮಾನಿ ಸಹಿತ ಮೂವರನ್ನು ಅಮಾನತುಗೊಳಿಸಿದ ಬೆಳ್ತಂಗಡಿ ಬಿಜೆಪಿ!

      Read More