ಬೆಂಗಳೂರು: ನಗರದ ಕಾಡುಗೋಡಿಯಲ್ಲಿ (Kadugodi Mother and Baby Death Case) ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಮಗು ಸುಟ್ಟುಕರಕಲಾದ ಪ್ರಕರಣ ಸಂಬಂಧ ಬೆಸ್ಕಾಂ (BESCOM) ಅವಘಡಕ್ಕೆ ಕಾರಣಗಳೇನು ಅಂತಾ ರಿಪೋರ್ಟ್ ರೆಡಿ ಮಾಡಿದ್ದಾರೆ. ಘಟನೆ ಸಂಬಂಧ ಲೋಕಾಯುಕ್ತದಲ್ಲಿ ಸುಮೊಟೊ ಕೇಸ್ ದಾಖಲಾಗಿದ್ದು, ಇಂದು ವರದಿ ಸಲ್ಲಿಸಲಿದ್ದಾರೆ. ಇದನ್ನೂ ಓದಿ: “ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಹೊಸ ಹೆಲ್ತ್ ಕಾರ್ಡ್ ಗೆ ಸಿಎಂ ಸಿದ್ದರಾಮಯ್ಯ ಚಾಲನೆ! ವಿದ್ಯುತ್ ಪರಿವೀಕ್ಷಣಾಧಿಕಾರಿಗಳ ವರದಿಯಲ್ಲಿ ಏನಿದೆ?: ವಿದ್ಯುತ್ ಮಾರ್ಗ ತುಂಡಾಗಿ ಫುಟ್ಪಾತ್ ಮೇಲೆ ಲೋ…