Breaking News

Mother’s wisdom to go to school

ಶಾಲೆಗೆ ಹೋಗಲು ತಾಯಿಯ ಬುದ್ಧಿವಾದ; ಮನನೊಂದು ರೈಲಿನ ಮುಂದೆ ಹಾರಿದ ಬಾಲಕಿ

ಶಾಲೆಗೆ ಹೋಗಲು ತಾಯಿಯ ಬುದ್ಧಿವಾದ; ಮನನೊಂದು ರೈಲಿನ ಮುಂದೆ ಹಾರಿದ ಬಾಲಕಿ

ಉತ್ತರಪ್ರದೇಶ, ಡಿಸೆಂಬರ್ 08: ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ತಾಯಿ ತನ್ನನ್ನು ನಿಂದಿಸಿದಳು ಎಂದು ಮನನೊಂದು ಚಲಿಸುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ವರದಿಯಾಗಿದೆ. ಇದನ್ನೂ ಓದಿ: “ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಹೊಸ ಹೆಲ್ತ್ ಕಾರ್ಡ್ ಗೆ ಸಿಎಂ ಸಿದ್ದರಾಮಯ್ಯ ಚಾಲನೆ! ಪೊಲೀಸ್ ಮೂಲಗಳ ಪ್ರಕಾರ, ಆತ್ಯಹತ್ಯೆಗೆ ಶರಣಾದ 13 ವರ್ಷ ವಯಸ್ಸಿನ ಬಾಲಕಿಯನ್ನು ಖುಷಿ ಶರ್ಮಾ ಎಂದು ಗುರುತಿಸಲಾಗಿದ್ದು, ಆಕೆಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಇದರಿಂದ ಕುಪಿತಗೊಂಡ ಆಕೆಯ ತಾಯಿ…

    Read More