Breaking News

Mukhyamantri Chandru

ಸೆ. 26ರಂದು ಬೆಂಗಳೂರು ಬಂದ್‌; 150ಕ್ಕೂ ಅಧಿಕ ಸಂಘಟನೆಗಳ ಜಂಟಿ ಕರೆ!

ಸೆ. 26ರಂದು ಬೆಂಗಳೂರು ಬಂದ್‌; 150ಕ್ಕೂ ಅಧಿಕ ಸಂಘಟನೆಗಳ ಜಂಟಿ ಕರೆ!

ಬೆಂಗಳೂರು: ಕಾವೇರಿ ನೀರಿನ ಉಳಿವಿಗಾಗಿ ಸೆಪ್ಟೆಂಬರ್‌ 26ರಂದು (ಮಂಗಳವಾರ) ಬೆಂಗಳೂರು ಬಂದ್‌ಗೆ (Bangalore bandh on September 26) ಕರೆ ನೀಡಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Freedom Park Bangalore) ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala Samrakshana Samiti) ನೇತೃತ್ವದಲ್ಲಿ ಶನಿವಾರ ನಡೆದ ಬೃಹತ್‌ ಪ್ರತಿಭಟನಾ ಮತ್ತು ಸಮಾಲೋಚನಾ ಸಭೆಯಲ್ಲಿ (Cauvery Protest) ಸೆಪ್ಟೆಂಬರ್ 26ರಂದು ಬಂದ್‌ಗೆ ಕರೆ ನೀಡಲು ನಿರ್ಧರಿಸಲಾಯಿತು. ಸುಮಾರು 150ಕ್ಕೂ ಅಧಿಕ ಸಂಘಟನೆಗಳು ಈ ಬಂದ್‌ಗೆ ಬೆಂಬಲ ನೀಡಲಿದೆ ಎಂದು…

    Read More