Breaking News

Murder case in kumble

ಕುಂಬಳೆ: ಕೊಲೆ ಪ್ರಕರಣದ ಆರೋಪಿಯ ಹತ್ಯೆ

ಕುಂಬಳೆ: ಕೊಲೆ ಪ್ರಕರಣದ ಆರೋಪಿಯ ಹತ್ಯೆ

ಕುಂಬಳೆ: ಕೊಲೆ ಪ್ರಕರಣವೊಂದರ ಆರೋಪಿ ಯುವಕನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಮೃತದೇಹವನ್ನು ಕುಂಬಳೆ ಬಳಿಯ ಕುಂಟಂಗೇರಡ್ಕ ಐಎಚ್‌ಆರ್‌ಡಿ ಕಾಲೇಜಿನ ಹಿಂಭಾಗದ ಪೊದೆಯೆಡೆಯಲ್ಲಿ ಎಸೆದು ಹೋದ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ; 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತ್ಯು! ಈ ಹಿಂದೆ ಕುಂಬಳೆ ಬಳಿಯ ಶಾಂತಿಪಳ್ಳ ಲಕ್ಷಂವೀಡು ಕಾಲನಿ ನಿವಾಸಿಯಾಗಿದ್ದ, ಇದೀಗ ವಿದ್ಯಾನಗರದ ಕ್ವಾರ್ಟರ್ಸ್‌ವೊಂದರ ನಿವಾಸಿ ಮುಹಮ್ಮದಲಿ ಅವರ ಪುತ್ರ ಅಬ್ದುಲ್‌ ರಶೀದ್‌ ಯಾನೆ ಮೂಸ ರಶೀದ್‌ (38) ನನ್ನು…

    Read More