Breaking News

Nalgonda

ಖಾಸಗಿ ಟ್ರಾವೆಲ್ಸ್ ಗೆ ಸೇರಿದ ಐಷಾರಾಮಿ ಬಸ್ ಗೆ ಬೆಂಕಿ ತಗುಲಿ ಭಸ್ಮ!

ಖಾಸಗಿ ಟ್ರಾವೆಲ್ಸ್ ಗೆ ಸೇರಿದ ಐಷಾರಾಮಿ ಬಸ್ ಗೆ ಬೆಂಕಿ ತಗುಲಿ ಭಸ್ಮ!

ನಲ್ಲಗೊಂಡ: ಖಾಸಗಿ ಟ್ರಾವೆಲ್ಸ್ ಗೆ ಸೇರಿದ ಐಷಾರಾಮಿ ಬಸ್ ಭಸ್ಮಗೊಂಡ ಘಟನೆ ಆಂಧ್ರ ಪ್ರದೇಶದ ನಲ್ಲಗೊಂಡ-ಮರಿಗೂಡ (Nalgonda) ಬೈಪಾಸ್ ರಸ್ತೆ ಬಳಿ ಸಂಭವಿಸಿದೆ. ಇದನ್ನೂ ಓದಿ: ಮಂಗಳೂರು ಲೋಕಸಭೆಗೆ ಅಭಿಪ್ರಾಯ ಸಂಗ್ರಹ: ಮಧು ಬಂಗಾರಪ್ಪ ಮುಂದೆ ಹರೀಶ್ ಕುಮಾರ್, ರಮಾನಾಥ ರೈ ಹೆಸರಿಗೆ ಪ್ರಬಲ ಒಲವು! ಶಾಕ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿಗೆ ಆಹುತಿಯಾದ ಬಸ್ ಶ್ರೀ ಕೃಷ್ಣ ಟ್ರಾವೆಲ್ಸ್ ಗೆ ಎಂಬ ಖಾಸಾಗಿ ಕಂಪೆನಿಗೆ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ. ದುರ್ಘಟನೆಯಲ್ಲಿ ಒಬ್ಬ ಪ್ರಯಾಣಿಕ…

    Read More