Breaking News

name of corona virus

ಕ್ರಿಸ್ಮಸ್-ಹೊಸ ವರ್ಷಕ್ಕೆ ಕೊರೋನ ವೈರಸ್ ಹೆಸರಲ್ಲಿ ಹೆದರಿಸಿ ಕಾಟ ಕೊಡುವುದು ನಿಲ್ಲಲಿ: ಡಾ. ಶ್ರೀನಿವಾಸ ಕಕ್ಕಿಲ್ಲಾಯ!

ಕ್ರಿಸ್ಮಸ್-ಹೊಸ ವರ್ಷಕ್ಕೆ ಕೊರೋನ ವೈರಸ್ ಹೆಸರಲ್ಲಿ ಹೆದರಿಸಿ ಕಾಟ ಕೊಡುವುದು ನಿಲ್ಲಲಿ: ಡಾ. ಶ್ರೀನಿವಾಸ ಕಕ್ಕಿಲ್ಲಾಯ!

ಮಂಗಳೂರು: ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್-1 ಪತ್ತೆಯಾಗಿದ್ದು, ರಾಜ್ಯದಲ್ಲಿಯೂ ಆತಂಕ ಆರಂಭವಾಗಿದೆ. ಹೀಗಾಗಿ ರಾಜ್ಯ ಆರೋಗ್ಯ ಇಲಾಖೆ ಕರ್ನಾಟಕದಲ್ಲಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: ಹೃದಯಾಘಾತಕ್ಕೆ 7 ನೇ ತರಗತಿ ವಿದ್ಯಾರ್ಥಿನಿ ಬಲಿ…! ಈ ಬಗ್ಗೆ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಉತ್ತರಾರ್ಧ ಗೋಳದಲ್ಲಿ ಡಿಸೆಂಬರ್ ಹವೆಗೆ ಕೆಮ್ಮು-ನೆಗಡಿ ಸಾಮಾನ್ಯ. ಹೊಸ ಕೊರೋನ ವೈರಸ್ ಪದೇ ಪದೇ ಸಣ್ಣ ಮಟ್ಟಿಗೆ ರೂಪ ಬದಲಿಸುವುದು ಕೂಡ ಸಾಮಾನ್ಯವೇ….

    Read More