ಗುರುಪುರ ಜನವರಿ 02 : ಕಟೀಲಿನಿಂದ ಬಿ.ಸಿ.ರೋಡ್ಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕ ನಿಯಂತ್ರಣ ತಪ್ಪಿ ಗುರುಪುರ ಕೈಕಂಬದ ಬಳಿ ಪೊಳಲಿ ದ್ವಾರದ ಇಳಿಜಾರು ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಈ ಅಪಘಾತದಲ್ಲಿ 7 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸ್ಕೂಟಿ ಸಮೇತ ಮಲ್ಪೆ ಸಮುದ್ರಕ್ಕೆ ಬಿದ್ದ ಮೀನುಗಾರ ಮೃತ್ಯು..! ಸಂಜೆ ವೇಳೆಯಾಗಿದ್ದರಿಂದ ಬಸ್ನಲ್ಲಿ ಪೂರ್ತಿ ಪ್ರಯಾಣಿಕರಿದ್ದು ಪೊಳಲಿ ದ್ವಾರದ ಬಳಿ ಜನರನ್ನು ಹತ್ತಿಸಿಕೊಳ್ಳಲು ನಿಂತಿತ್ತು. ಆದರೆ ಇಳಿಜಾರು ಪ್ರದೇಶದಲ್ಲಿ…