Breaking News

negligence of doctor

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಮೃತ್ಯು ; ಆಸ್ಪತ್ರೆ ಎದುರು ಸಾರ್ವಜನಿಕರಿಂದ ಪ್ರತಿಭಟನೆ!

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಮೃತ್ಯು ; ಆಸ್ಪತ್ರೆ ಎದುರು ಸಾರ್ವಜನಿಕರಿಂದ ಪ್ರತಿಭಟನೆ!

ಸುರತ್ಕಲ್ : ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ (16 ವ) ಕುಳಾಯಿ ನಿವಾಸಿ ಅರ್ಫಾನ್ ಎಂಬಾತ ಸುರತ್ಕಲ್ ಖಾಸಗಿ ಆಸ್ಪತ್ರೆ (ಅಥರ್ವ) ದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ ಎಂದು ಕುಟುಂಬಸ್ಥರು ಹಾಗು ಗ್ರಾಮಸ್ಥರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು. ಸ್ಥಳಕ್ಕೆ ಸಿಪಿಐ ಎಂ ಮುಖಂಡರಾದ ಮುನೀರ್ ಕಾಟಿಪಳ್ಳ,ಕಾಂಗ್ರೆಸ್ ಮುಖಂಡರಾದ ಇನಾಯತ್ ಅಲಿ ಡಿವೈಎಫ್ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್,…

    Read More