ಬೆಂಗಳೂರು, ಜ.02: ಹೊಸ ವರ್ಷದಂದು (New Year) ಬರೋಬ್ಬರಿ 193 ಕೋಟಿ ಆದಾಯ ಗಳಿಸಿ ಮಂದಹಾಸ ಬೀರಿದ್ದ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದೆ. ಇಂದಿನಿಂದ ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆಯಾಗಿದೆ. ಅಬಕಾರಿ ಇಲಾಖೆ ಬಡವರ ನೆಚ್ಚಿನ ಕೆಲ ಬ್ರ್ಯಾಂಡ್ಗಳ ದರ ಹೆಚ್ಚಿಸಿದೆ (Liquor Price Increased). ಈ ಮೂಲಕ ಮಧ್ಯಮ ವರ್ಗದ ಮದ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಕೊಟ್ಟಿದೆ. ಹೊಸ ವರ್ಷಕ್ಕೆ ಕಂಠ ಪೂರ್ತಿ ಕುಡಿದು ಕುಪ್ಪಳಿಸಿದ್ದ ಬಡವರು ಈಗ ಎಣ್ಣೆ…
ಬೆಂಗಳೂರು: ಹೊಸ ವರ್ಷದ (New Year 2024) ಪಾರ್ಟಿ ಮೂಡ್ನ ಬೆಂಗಳೂರಿಗೆ ‘ನಮ್ಮ ಮೆಟ್ರೋ’ (Namma Metro) ಗುಡ್ ನ್ಯೂಸ್ ಕೊಟ್ಟಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಡಿ.31 ರ ಮಧ್ಯರಾತ್ರಿಯಿಂದ ಜನವರಿ 1 ರ ಬೆಳಗಿನ ಜಾವ 2:15 ರವರೆಗೆ ಮೆಟ್ರೋ ಸೇವೆ ಅವಧಿ ವಿಸ್ತರಿಸಿ ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ಮದ್ಯರಾತ್ರಿ ಬಸ್, ಟ್ರಕ್ ನಡುವೆ ಅಪಘಾತ, 12 ಮಂದಿ ಸಜೀವ ದಹನ 2024 ರ ಹೊಸ ವರ್ಷದ ಮುನ್ನಾದಿನ, ನಿಗಮವು…
ಮಂಗಳೂರು: ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್-1 ಪತ್ತೆಯಾಗಿದ್ದು, ರಾಜ್ಯದಲ್ಲಿಯೂ ಆತಂಕ ಆರಂಭವಾಗಿದೆ. ಹೀಗಾಗಿ ರಾಜ್ಯ ಆರೋಗ್ಯ ಇಲಾಖೆ ಕರ್ನಾಟಕದಲ್ಲಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: ಹೃದಯಾಘಾತಕ್ಕೆ 7 ನೇ ತರಗತಿ ವಿದ್ಯಾರ್ಥಿನಿ ಬಲಿ…! ಈ ಬಗ್ಗೆ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಉತ್ತರಾರ್ಧ ಗೋಳದಲ್ಲಿ ಡಿಸೆಂಬರ್ ಹವೆಗೆ ಕೆಮ್ಮು-ನೆಗಡಿ ಸಾಮಾನ್ಯ. ಹೊಸ ಕೊರೋನ ವೈರಸ್ ಪದೇ ಪದೇ ಸಣ್ಣ ಮಟ್ಟಿಗೆ ರೂಪ ಬದಲಿಸುವುದು ಕೂಡ ಸಾಮಾನ್ಯವೇ….