Breaking News

Nut yellow disease

ಸುಳ್ಯ: ಅಡಿಕೆಗೆ ಹಳದಿ ರೋಗ; ಮನನೊಂದು ಕೃಷಿಕ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಅಡಿಕೆಗೆ ಹಳದಿ ರೋಗ; ಮನನೊಂದು ಕೃಷಿಕ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ, ಜ 5 : ಅಡಿಕೆಯ ಹಳದಿ ರೋಗಕ್ಕೆ ಔಷಧ ಸಿಂಪಡಿಸಿದರೂ ಕಡಿಮೆಯಾಗದ ಕಾರಣ ಮನನೊಂದು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕೃಷಿಕರನ್ನು ಆಲೆಟ್ಟಿ ಗ್ರಾಮದ ಬಡ್ಡಡ್ಕ ಚಳ್ಳಂಗಾರ್‌ ರಾಮಣ್ಣ ಅವರ ಪುತ್ರ ಜಗದೀಶ್‌ (56) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಉಡುಪಿ : ಕೆಂಡಸೇವೆ ವೇಳೆ ಬೆಂಕಿ ಮೇಲೆ ಆಯತಪ್ಪಿ ಬಿದ್ದ ಅಯ್ಯಪ್ಪ ಮಾಲಾಧಾರಿ; ಇಲ್ಲಿದೆ ವಿಡಿಯೋ…! ಜಗದೀಶ್‌ ಜ.3 ರಂದು ಮನೆಯಿಂದ…

    Read More