ಬೆಳ್ತಂಗಡಿ: ಬೆಳಾಲು ಗ್ರಾಮದ ಮಾಚಾರಿನ ಕೆಂಚನೊಟ್ಟು ಎಂಬಲ್ಲಿ ವಿವಾಹಿತ ಮಹಿಳೆಯ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ನ. 3 ರಂದು ಪತ್ತೆಯಾದ ಘಟನೆಗೆ ಸಂಬಂಧಿಸಿ ಪತಿಯೇ ಕೊಲೆಗೈದು ಬಾವಿಗೆ ತಳ್ಳಿರುವ ವಿಚಾರ ದೃಢಪಟ್ಟಿದೆ. ಇದನ್ನೂ ಓದಿ: ಜನಪ್ರಿಯ ಕಿರುತೆರೆ ನಟಿ ಹುಮೈರಾ ಹಿಮು ಸಾವು ಮಾಚಾರು ಕೆಂಪನೊಟ್ಟು ನಿವಾಸಿ ಶಶಿಕಲಾ (25) ಮೃತಪಟ್ಟ ಮಹಿಳೆ. ಶಶಿಕಲಾ ಪತಿ ಸುಧಾಕರ ನಾಯ್ಕ (31)ನನ್ನು ಬಂಧಿಸಲಾಗಿದ್ದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಮೇಲ್ನೋಟಕ್ಕೆ ಅನೈತಿಕ ಸಂಬಂಧ…