ವಿಜಯಪುರ, ಸೆಪ್ಟೆಂಬರ್ 15: ನಾಟಕ ಮಾಡುತ್ತಿರುವಾಗಲೇ ಪಾತ್ರಧಾರಿ ಹೃದಯಾಘಾತದಿಂದ ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ. ಆನ್ಲೈನ್ ಲೋನ್ ವಂಚನೆ ಜಾಲಕ್ಕೆ ಸಿಲುಕಿ ಇಡೀ ಕುಟುಂಬವೇ ನಾಶ: ಸತ್ತ ನಂತರವೂ ಬೆತ್ತಲೆ ಫೋಟೋ ಹರಿಬಿಟ್ಟ ದುಷ್ಟರು! ಶರಣು ಬಾಗಲಕೋಟೆ (24) ಹೃದಯಾಘಾತದಿಂದ ಸಾವನ್ನಪ್ಪಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಶರಣು ಬಾಗಲಕೋಟೆಗೆ ಹೃದಯಾಘಾತವಾಗುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಹೈ ಪ್ರೊಫೈಲ್ ಹನಿಟ್ರ್ಯಾಪ್ ಕೇಸ್ ನ ಕಿಂಗ್ ಪಿನ್ ಆರತಿ…