Breaking News

one month

ಶಿವಮೊಗ್ಗಕ್ಕೆ ಒಂದು ತಿಂಗಳ ಕಾಲ್ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿರ್ಬಂಧ!

ಶಿವಮೊಗ್ಗಕ್ಕೆ ಒಂದು ತಿಂಗಳ ಕಾಲ್ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿರ್ಬಂಧ!

ಶಿವಮೊಗ್ಗ: ಗಲಭೆ ಪೀಡಿತ ಪ್ರದೇಶವಾದ ಜಿಲ್ಲೆಯ ರಾಗಿಗುಡ್ಡಕ್ಕೆ ಭೇಟಿ ನೀಡಬೇಕಿದ್ದ ಶ್ರೀರಾಮ‌ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಒಂದು ತಿಂಗಳ ಕಾಲ ಶಿವಮೊಗ್ಗ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಪೊಲೀಸ್ ಇಲಾಖೆಯ ಕೋರಿಕೆ ಮೇರೆಗೆ ಅಕ್ಟೋಬರ್ 17 ರಿಂದ 30 ದಿನಗಳ ಜಿಲ್ಲೆಗೆ ಭೇಟಿ ನೀಡದಂತೆ ಮುತಾಲಿಕ್ ಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಆದೇಶಿಸಿದ್ದಾರೆ. ಇದನ್ನೂ ಓದಿ: ಲಿಂಕ್ಡ್​ಇನ್​ನಲ್ಲಿ ಲೇ ಆಫ್; 668 ಉದ್ಯೋಗಿಗಳು ಕೆಲಸದಿಂದ ವಜಾ ಸಾಧ್ಯತೆ! ಅ.1 ರಂದು ರಾಗಿಗುಡ್ಡದಲ್ಲಿ ನಡೆದ…

    Read More