Breaking News

pair

ಮಂಗಳೂರಿನ ಪಣಂಬೂರು ಬೀಚ್‌ನಲ್ಲಿ ಬೆಂಗಳೂರಿನ ಜೋಡಿ ಶವ ರೂಪದಲ್ಲಿ ಪತ್ತೆ; ಆತ್ಮಹತ್ಯೆ ಶಂಕೆ!

ಮಂಗಳೂರಿನ ಪಣಂಬೂರು ಬೀಚ್‌ನಲ್ಲಿ ಬೆಂಗಳೂರಿನ ಜೋಡಿ ಶವ ರೂಪದಲ್ಲಿ ಪತ್ತೆ; ಆತ್ಮಹತ್ಯೆ ಶಂಕೆ!

ಮಂಗಳೂರು: ಮಂಗಳೂರಿನ ಪಣಂಬೂರು ಬೀಚ್‌ನಲ್ಲಿ ಬೆಂಗಳೂರಿನ ಜೋಡಿ ಶವ ರೂಪದಲ್ಲಿ ಪತ್ತೆಯಾಗಿದೆ. ಮಧ್ಯ ವಯಸ್ಸಿನ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್! ಮೃತರನ್ನು ಲಕ್ಷ್ಮಿ(40) ಮತ್ತು ಬೋರಲಿಂಗಯ್ಯ (45) ಎಂದು ಗುರುತ್ತಿಸಲಾಗಿದ್ದು, ಬೆಂಗಳೂರು ಮೂಲದವರಾಗಿದ್ದಾರೆ, ನಿನ್ನೆ ಬೆಂಗಳೂರಿನಿಂದ ಆಗಮಿಸಿದದ್ದ ಈ ಜೋಡಿ ಇಂದು ಮುಂಜಾನೆ 5 ಗಂಟೆ ಸುಆರಿಗೆ ಪಣಂಬೂರಿಗೆ ಬಂದು ಸಮುದ್ರಕ್ಕೆ ಧುಮುಕಿದ್ದಾರೆ. ಇದನ್ನೂ ಓದಿ:…

    Read More