Breaking News

paramahamsa acharya

ಉದಯನಿಧಿ ಸ್ಟಾಲಿನ್ ಶಿರಶ್ಚೇಧ ಮಾಡುವವರಿಗೆ 10 ಕೋಟಿ ನಗದು ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ!

ಉದಯನಿಧಿ ಸ್ಟಾಲಿನ್ ಶಿರಶ್ಚೇಧ ಮಾಡುವವರಿಗೆ 10 ಕೋಟಿ ನಗದು ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ!

ಅಯೋಧ್ಯೆ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (Tamil Nadu Chief Minister MK Stalin) ಪುತ್ರ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ (Sanatana Dharma) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ದೇಶಾದ್ಯಂತ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಡಿಎಂಕೆ ನಾಯಕ ಹಾಗೂ ತಮಿಳುನಾಡು ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಅಯೋಧ್ಯೆಯ ಸಂತ ಪರಮಹಂಸ ಆಚಾರ್ಯ (Ayodhya saint Paramhans Acharya), ನಾಯಕನ ಶಿರಚ್ಛೇದ ಮಾಡುವವರಿಗೆ 10 ಕೋಟಿ ರೂಪಾಯಿ ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಅವರು ಸಾಂಕೇತಿಕವಾಗಿ ಉದಯನಿಧಿ ಶಿರಚ್ಛೇದ…

    Read More