ಮಂಗಳೂರು ಜನವರಿ 23 : ಪಡೀಲ್ ಪೊಲೀಸ್ ಚೆಕ್ಪೋಸ್ಟ್ ಬಳಿ ಸೋಮವಾರ ರಾತ್ರಿ ಕಾರು ಢಿಕ್ಕಿಯಾಗಿ ಪಾದಚಾರಿ ಮೃತಪಟ್ಟು, ಪೊಲೀಸ್ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ; ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ಶ್ರೀರಾಮಜ್ಯೋತಿ ಬೆಳಗಿಸುವಂತೆ ಕರೆ ನೀಡಿದ ಮೋದಿ ಒರಿಸ್ಸಾ ಮೂಲದ ದಂಡಸಿ ಮಾಲಿಕ್ (48) ಮೃತಪಟ್ಟವರು. ಚೆಕ್ಪೋಸ್ಟ್ ಬಳಿ ಕರ್ತವ್ಯದಲ್ಲಿದ್ದ ಹರೀಶ್ ಗಾಯಗೊಂಡಿದ್ದಾರೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳ್ತಂಗಡಿ: ಕೆರೆಗೆ ಕಾಲು…