Breaking News

personal issues’

ಬಂಟ್ವಾಳ : ಮೆಲ್ಕಾರ್ ನಲ್ಲಿ ಮೂವರ ಮೇಲೆ ಚೂರಿ ಇರಿತ ; ವೈಯುಕ್ತಿಕ ವಿಚಾರ ವಿಕೋಪಕ್ಕೇರಿ ಗಲಾಟೆ!

ಬಂಟ್ವಾಳ : ಮೆಲ್ಕಾರ್ ನಲ್ಲಿ ಮೂವರ ಮೇಲೆ ಚೂರಿ ಇರಿತ ; ವೈಯುಕ್ತಿಕ ವಿಚಾರ ವಿಕೋಪಕ್ಕೇರಿ ಗಲಾಟೆ!

ಬಂಟ್ವಾಳ: ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದೆ. ಗುರುವಾರ ರಾತ್ರಿ 9ಗಂಟೆಗೆ ನಡೆದ ಘಟನೆಯಲ್ಲಿ ತಂಡಗಳ ನಡುವೆ ವೈಯಕ್ತಿಕ ಕಲಹದ ಮುಂದುವರಿದ ಭಾಗವಾಗಿ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾಗಿ ಹೇಳಲಾಗಿದ್ದು, ಘಟನೆಯಿಂದ ಮೂವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಎಚ್‌ಡಿ‌ಕೆಗೆ ತಿರುಗೇಟು ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್,ಮೆಲ್ಕಾರ್…

    Read More