ಶಿವಮೊಗ್ಗ: ವಿವಾಹ ನಿಶ್ಚಯವಾಗಿದ್ದ ಯುವಕನ ವಯಸ್ಸಿನ (Age) ಅಂತರ ಹೆಚ್ಚಾದ ಹಿನ್ನೆಲೆ ನಿಶ್ಚಿತಾರ್ಥ (Engagement) ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ರಾಮನಗರದಲ್ಲಿ ನಡೆದಿದೆ. ಇದನ್ನೂ ಓದಿ: ಕರ್ನಾಟಕದ ಯೋಧ ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ ಶೌರ್ಯ ಪ್ರಶಸ್ತಿ ಬಿ.ಬಿ.ಮುಸ್ಕಾನ್ (20) ಮೃತ ಯುವತಿ. ಮುಸ್ಕಾನ್ ಪ್ಯಾರ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಇದೇ ವೇಳೆ ಆಕೆಗೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ವ್ಯಕ್ತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ವಿವಾಹ ನಿಶ್ಚಯವಾಗಿದ್ದ ಯುವಕನಿಗೆ ಮತ್ತು…