ಶಿವಮೊಗ್ಗ: ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತೀರ್ಥಹಳ್ಳಿಯ (Thirthahalli) ಬಿಳುಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅಧೀಕ್ಷಾ (20) ಎಂದು ಗುರುತಿಸಲಾಗಿದೆ. ಯುವತಿ ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡ್ತಿದ್ದಳು. ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಬೆಳಗ್ಗೆ ಯುವತಿ ಹೊರಗೆ ಬರದೇ ಇದ್ದಿದ್ದರಿಂದ ಅನುಮಾನಗೊಂಡು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಪ್ರೀತಿಸಿ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಈ…
ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ತೀರ್ಥಹಳ್ಳಿ (Thirthahalli) ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮುಂಬರುವ…
ಸುಳ್ಯ, ಜ 5 : ಅಡಿಕೆಯ ಹಳದಿ ರೋಗಕ್ಕೆ ಔಷಧ ಸಿಂಪಡಿಸಿದರೂ ಕಡಿಮೆಯಾಗದ ಕಾರಣ ಮನನೊಂದು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕೃಷಿಕರನ್ನು ಆಲೆಟ್ಟಿ ಗ್ರಾಮದ ಬಡ್ಡಡ್ಕ ಚಳ್ಳಂಗಾರ್ ರಾಮಣ್ಣ ಅವರ ಪುತ್ರ ಜಗದೀಶ್ (56) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಉಡುಪಿ : ಕೆಂಡಸೇವೆ ವೇಳೆ ಬೆಂಕಿ ಮೇಲೆ ಆಯತಪ್ಪಿ ಬಿದ್ದ ಅಯ್ಯಪ್ಪ ಮಾಲಾಧಾರಿ; ಇಲ್ಲಿದೆ ವಿಡಿಯೋ…! ಜಗದೀಶ್ ಜ.3 ರಂದು ಮನೆಯಿಂದ…
ಉತ್ತರಪ್ರದೇಶ, ಡಿಸೆಂಬರ್ 08: ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ತಾಯಿ ತನ್ನನ್ನು ನಿಂದಿಸಿದಳು ಎಂದು ಮನನೊಂದು ಚಲಿಸುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ವರದಿಯಾಗಿದೆ. ಇದನ್ನೂ ಓದಿ: “ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಹೊಸ ಹೆಲ್ತ್ ಕಾರ್ಡ್ ಗೆ ಸಿಎಂ ಸಿದ್ದರಾಮಯ್ಯ ಚಾಲನೆ! ಪೊಲೀಸ್ ಮೂಲಗಳ ಪ್ರಕಾರ, ಆತ್ಯಹತ್ಯೆಗೆ ಶರಣಾದ 13 ವರ್ಷ ವಯಸ್ಸಿನ ಬಾಲಕಿಯನ್ನು ಖುಷಿ ಶರ್ಮಾ ಎಂದು ಗುರುತಿಸಲಾಗಿದ್ದು, ಆಕೆಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಇದರಿಂದ ಕುಪಿತಗೊಂಡ ಆಕೆಯ ತಾಯಿ…
ಪುತ್ತೂರು ನವೆಂಬರ್ 26: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರ ಖಿನ್ನತೆಗೊಳಗಾಗಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ . ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಇದನ್ನೂ ಓದಿ: ಬೆಂಗಳೂರು ರಾಜ – ಮಹಾರಾಜ ಕಂಬಳದ ಪಲಿತಾಂಶ ಇಲ್ಲಿದೆ! ಮೃತ ವಿಧ್ಯಾರ್ಥಿನಿಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪಿಯುಸಿ ಕಲಿಯುತ್ತಿದ್ದ ನಿಶಾ(17) ಎಂದು ಗುರುತಿಸಲಾಗಿದೆ. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಆದರೆ…
ಮಂಗಳೂರು : ಸಹೋದ್ಯೋಗಿ ಸ್ನೇಹಿತ ಸಾವನ್ನು ಅರಗಿಸಿಕೊಳ್ಳಲಾರದೆ ಯುವಕನೋರ್ವ ಖಿನ್ನತೆಯಿಂದ ನೇಣಿಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಮುಡಿಪುವಿನಲ್ಲಿ ನಡೆದಿದೆ. ನಗರದ ಕಂಕನಾಡಿಯ ಬೈಕ್ ಶೋರೂಂನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಮುಡಿಪು ಕಾರಿನ ಗ್ಯಾರೇಜ್ ಒಳಗಡೆ ಕಬ್ಬಿಣದ ಸಲಾಕೆಗೆ ಕಿಶೋರ್ ನೇಣು ಹಾಕಿಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾನೆ. ನ.20ರಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಕಿಶೋರ್ ತಡರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಮನೆಮಂದಿ, ಸ್ನೇಹಿತರು ಒಟ್ಟಾಗಿ ಮನೆಯ ಸುತ್ತ…
ಜನಪ್ರಿಯ ಕಿರುತೆರೆ ನಟಿ ಹುಮೈರಾ ಹಿಮು (Humaira Himu) ಸಾವನ್ನಪ್ಪಿದ್ದಾರೆ. 37ರ ವಯಸ್ಸಿನ ಈ ನಟಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಾಂಗ್ಲಾದೇಶದ (Bangladesh) ಜನಪ್ರಿಯ ನಟಿ ಆಗಿರುವ ಇವರು, ನವೆಂಬರ್ 2ರಂದು ಉತ್ತರಾ ಅಧುನಿಕ್ ವೈದ್ಯಕೀಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇದನ್ನೂ ಓದಿ: ಬಸ್ ಹಳ್ಳಕ್ಕೆ ಉರುಳಿಬಿದ್ದು ಮಹಿಳೆ ಸಾವು – ಐವರು ಗಂಭೀರ ವೈದ್ಯರು ಹೇಳುವಂತೆ ಯುವಕನೊಬ್ಬನು ತಮ್ಮ ಆಸ್ಪತ್ರೆಗೆ ಹಿಮು ಅವರನ್ನು ಕರೆತಂದು. ಅವರು ಆಸ್ಪತ್ರೆಗೆ ಬರುವಾಗಲೇ ಸಾವನ್ನಪ್ಪಿದ್ದರು. ನಾವು ಈ…
ಬೆಂಗಳೂರು: ಗಂಡನ ಮನೆಯಲ್ಲಿ ಚಾಡಿ ಹೇಳಿ ಕಿರುಕುಳ ಕೊಡಿಸುತ್ತಿದ್ದ ಮನೆಹಾಳ ಬಂಧುಗಳ ಕಾಟ ಹಾಗೂ ಗಂಡನ ಮನೆಯವರ ಕಿರುಕುಳ (dowry harassment) ಸಹಿಸಲಾಗದೆ ಗೃಹಿಣಿಯೊಬ್ಬಳು ಆತ್ಮಹತ್ಯೆ (Self Harm, suicide case) ಮಾಡಿಕೊಂಡಿದ್ದಾಳೆ. ಡೆತ್ನೋಟ್ (death note) ಬರೆದಿಟ್ಟಿದ್ದು, ಐವರನ್ನು ಬಂಧಿಸಲಾಗಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಾದ ಗೃಹಿಣಿ. ಸಾವು ಸಂಭವಿಸಿದ ಒಂದು ವಾರದ ಬಳಿಕ ಆತ್ಮಹತ್ಯೆ ಹಿಂದಿನ ಅಸಲಿ ಕಹಾನಿ ಬಯಲಾಗಿದೆ. ಈಕೆಯ ಮದುವೆ ಮಾಡಿಸಿದ ಸಂಬಂಧಿಕರೇ ಕೊನೆಗೂ ಮದುವೆ ಮುರಿಯಲು ಮುಂದಾಗಿರುವುದು ಪತ್ತೆಯಾಗಿದೆ. ಮುರಿದುಬಿದ್ದ ಮದುವೆಯ…
ಮಂಗಳೂರು: ಮಂಗಳೂರಿನ ಪಣಂಬೂರು ಬೀಚ್ನಲ್ಲಿ ಬೆಂಗಳೂರಿನ ಜೋಡಿ ಶವ ರೂಪದಲ್ಲಿ ಪತ್ತೆಯಾಗಿದೆ. ಮಧ್ಯ ವಯಸ್ಸಿನ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್! ಮೃತರನ್ನು ಲಕ್ಷ್ಮಿ(40) ಮತ್ತು ಬೋರಲಿಂಗಯ್ಯ (45) ಎಂದು ಗುರುತ್ತಿಸಲಾಗಿದ್ದು, ಬೆಂಗಳೂರು ಮೂಲದವರಾಗಿದ್ದಾರೆ, ನಿನ್ನೆ ಬೆಂಗಳೂರಿನಿಂದ ಆಗಮಿಸಿದದ್ದ ಈ ಜೋಡಿ ಇಂದು ಮುಂಜಾನೆ 5 ಗಂಟೆ ಸುಆರಿಗೆ ಪಣಂಬೂರಿಗೆ ಬಂದು ಸಮುದ್ರಕ್ಕೆ ಧುಮುಕಿದ್ದಾರೆ. ಇದನ್ನೂ ಓದಿ:…
ಕಾರ್ಕಳ : ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣಿಗೆ ಕೊರಳೊಡ್ಡಿ ಜೀವಾಂತ್ಯ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳಲ್ಲಿ ನಡೆದಿದೆ. ಇದನ್ನೂ ಓದಿ: ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಬೊಮ್ಮಾಯಿ ಕಾರ್ಕಳ ತಾಲೂಕಿನ ಕಲ್ಲೊಟ್ಟೆಯ ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಇದನ್ನೂ ಓದಿ: ಉಳ್ಳಾಲ : ನೇತ್ರಾವತಿ ಸೇತುವೆಯಲ್ಲಿ ಬಸ್, ಕಾರು, ಲಾರಿ, ರಿಕ್ಷಾ ಸೇರಿದಂತೆ 9 ವಾಹನಗಳ ನಡುವೆ ಸರಣಿ…