ಬೆಳ್ತಂಗಡಿ ಜನವರಿ 28: ಪಟಾಕಿ ತಯಾರಿಕಾ ಘಟಕ ಸ್ಪೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ನಡೆದಿದೆ. ಮೃತರನ್ನು ಕೇರಳದ ಸ್ವಾಮಿ(55) ,ಕೇರಳದ ವರ್ಗಿಸ್ (68),ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: ದೆಹಲಿಯ ಉನ್ನತ ಅಧಿಕಾರಿಯ ಪುತ್ರನ ಕೊಲೆಗೈದ ಸ್ನೇಹಿತರು ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದರು. ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ…