Breaking News

ನಾಳೆ ಸ್ಥಬ್ಧವಾಗಲಿದೆ ಕರ್ನಾಟಕ ; ಇಂದು ರಾತ್ರಿಯಿಂದಲೆ ತಮಿಳುನಾಡಿಗೆ ಬಸ್ ಸಂಚಾರ ಬಂದ್!

Share News

ಬೆಂಗಳೂರು: ಕಾವೇರಿ ನೀರಿಗಾಗಿ ನಾಳೆ ಕರ್ನಾಟಕ ಬಂದ್ (Karnatak Bandh) ಆಗಲಿದ್ದು, ಈ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದಲೇ ತಮಿಳುನಾಡು ಸಾರಿಗೆ ಬಸ್ ಗಳ ಸಂಚಾರ ಬಂದ್ ಮಾಡಲಾಗುತ್ತದೆ.

ಅಚ್ಚರಿ ಘಟನೆ ; ಮಗಳ ಮದುವೆಗೆಂದು ಹಣ ಉಳಿಸಿ ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ 18 ಲಕ್ಷ ತಿಂದು ಹಾಕಿದ ಗೆದ್ದಲು!

ಬೆಂಗಳೂರು ಟು ತಮಿಳುನಾಡು (Tamilnadu) ಸಂಚಾರ ಮಾಡುವ ತಮಿಳುನಾಡು ಸಾರಿಗೆಯ 350ಕ್ಕೂ ಹೆಚ್ಚು ಬಸ್‍ಗಳು ನಾಳೆ ಸ್ಥಗಿತವಾಗಲಿವೆ. ತಮಿಳುನಾಡು ಸಾರಿಗೆ ಬಸ್ ಗಳು ರಾತ್ರಿ 10 ಗಂಟೆಗೆ ಸಂಪೂರ್ಣ ಓಡಾಟ ನಿಲ್ಲಿಸಲಿವೆ.

ಇನ್‌ಸ್ಟಾ ಗ್ರಾಂ ಮೆಸೇಜ್‌ನಲ್ಲಿ ಎಂದು 16ರ ಬಾಲಕನನ್ನು ತಲ್ವಾರ್‌ನಿಂದ ಕಡಿದು ಕೊಂದ ಸ್ನೇಹಿತರು!

ತಮಿಳುನಾಡಿನಿಂದ ಆಗಮಿಸುವ ಬಸ್‍ಗಳು ರಾತ್ರಿ 10 ಗಂಟೆ ವೇಳೆಗೆ ಕರ್ನಾಟಕ ಗಡಿ ಪ್ರವೇಶಿಸಿ ಮತ್ತೆ ವಾಪಸ್ ಆಗಲಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ ಸ್ಯಾಟಲೈಟ್, ಶಾಂತಿನಗರ ಬಸ್ ನಿಲ್ದಾಣದಿಂದ ತಮಿಳುನಾಡಿನ ವಿವಿಧ ಭಾಗಗಳಿಗೆ ಸಂಚಾರ ಮಾಡುವ ತಮಿಳುನಾಡು ಸಾರಿಗೆ ಬಸ್ ಸಂಚಾರ ನಿಲ್ಲಿಸಿವೆ.

ಕೆಂಪು ಟೀ ಶರ್ಟ್ ಬೀಸಿ ರೈಲು ದುರಂತ ತಪ್ಪಿಸಿದ 10 ವರ್ಷದ ಬಾಲಕ


Share News

Leave a Reply

Your email address will not be published. Required fields are marked *