Breaking News

ವಿಟ್ಲ :ಈಜಲು ಹೋಗಿದ್ದ ಯುವಕ ಜಾರಿ ಬಿದ್ದು ಮೃತ್ಯು!

Share News

ವಿಟ್ಲ: ಕಲ್ಲಿನ ಕೋರೆಯಲ್ಲಿ ಈಜಲು ಹೋಗಿ ಯುವಕನೋರ್ವ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ.

ಇದನ್ನೂ ಓದಿ: ಉಡುಪಿ: ವರ ಮತ್ತು ವಧು ಜೆಸಿಬಿ ಯಲ್ಲಿ ಮದುವೆ ಹಾಲ್ ಗೆ ಬಂದು ನವಜೋಡಿಗಳ ಕೋಳಿ ಅಂಕ ಪೈಟ್..!

ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ. ಈತ ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ಈಜಲು ಹೋಗಿದ್ದು, ಈ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭಿಸಿದೆ.

WATCH VIDEO ON YOUTUBE: ನಾಗನ ಆರಾಧನೆಯೊಂದಿಗೆ ಪ್ರಕೃತಿಯನ್ನು ಸಂರಕ್ಷಿಸುವ ಮುಖ್ಯ ಉದ್ದೇಶ ನಾಗಬನಗಳದ್ದು: ತಮ್ಮಣ್ಣ ಶೆಟ್ಟಿ


Share News

Leave a Reply

Your email address will not be published. Required fields are marked *